ಬ್ರೇಕಿಂಗ್ ನ್ಯೂಸ್
22-07-25 03:02 pm HK News Desk ಕರ್ನಾಟಕ
ಮಂಡ್ಯ, ಜುಲೈ 22 : ಬೇಕರಿಯಿಂದ ತಂದಿದ್ದ ಕಲರ್ ಫುಲ್ ಕೇಕ್ ತಿಂದು ಒಂದು ವರ್ಷದ ಮಗು ಅಸ್ವಸ್ಥಗೊಂಡಿರುವ ಘಟನೆ ನಾಗಮಂಗಲದಲ್ಲಿ ನಡೆದಿದೆ.
ಆನಂದ್ ಎಂಬುವವರು ತಮ್ಮ ಪುಟ್ಟ ಮಗಳಿಗಾಗಿ ಪಟ್ಟಣದ ಹೈ ಟೆಕ್ ಕಾವೇರಿ ಬೇಕರಿಯಿಂದ ಕೇಕ್ ಖರೀದಿಸಿದರು. ಕೇಕ್ ತಿಂದ ಕೆಲ ಹೊತ್ತಲ್ಲೇ ಮಗು ಅಸ್ವಸ್ಥಗೊಂಡಿದೆ. ಕೊನೆಗೆ ಆಕೆಯ ತಂದೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.



ತಪಾಸಣೆ ಮಾಡಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ತಂದಿದ್ದ ಕೇಕ್ ಪರಿಶೀಲಿಸಿದಾಗ ಅದರಲ್ಲಿ ಹುಳುಗಳ ರಾಶಿ ಇರೋದು ಪತ್ತೆಯಾಗಿದೆ. ಬೆನ್ನಲ್ಲೇ ಆನಂದ್, ಆತನ ಸ್ನೇಹಿತರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಬೇಕರಿ ಹೋಗಿ ಕಿಚನ್ ಪರಿಶೀಲನೆ ಮಾಡಿದ್ದಾಗ ಬೆಚ್ಚಿ ಬಿದ್ದಿದ್ದಾರೆ. ಕಿಚನ್ ಗಬ್ಬು ನಾರುತ್ತಿದ್ದು, ತಯಾರಿ ಮಾಡಿದ್ದ ಕೇಕ್ ಗಳನ್ನ ಮೂರು ನಾಲ್ಕು ದಿನ ಫ್ರಿಜ್ಜಿನಲ್ಲಿಟ್ಟು, ಹುಳಗಳಿಂದ ತೇಲಾಡುತ್ತಿದ್ದ ಸ್ವೀಟ್ ಹಾಗೂ ಕೇಕ್ ಗಳನ್ನ ಗ್ರಾಹಕರಿಗೆ ಮಾರುತ್ತಿದ್ದ ವಿಷಯ ತಿಳಿದು ಬಂದಿದೆ.
ಬೇಕರಿ ಮಾಲೀಕ ಮಹೇಶ್ಗೆ ಪೋಷಕರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದು, ನಂತರ ಪುರಸಭಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಬೇಕರಿಗೆ ಬೀಗ ಜಡಿದಿದ್ದಾರೆ.
A shocking case of food contamination has emerged from Nagamangala, Mandya, where a one-year-old baby girl was hospitalized after consuming a worm-infested, colorful cake bought from a local bakery.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm