ಬ್ರೇಕಿಂಗ್ ನ್ಯೂಸ್
22-07-25 11:10 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 22 : ಧರ್ಮಸ್ಥಳ ಯಾವುದೇ ಒಂದು ಕುಟುಂಬದ ಆಸ್ತಿಯಲ್ಲ. ಇದನ್ನು ಒಂದು ಕುಟುಂಬ ನೋಡಿಕೊಳ್ಳುತ್ತಿದ್ದರೂ ಎಲ್ಲಾ ಭಕ್ತರಿಗೂ ಸೇರಿದ ಸ್ವತ್ತು. ಮಂಜುನಾಥ ಸ್ವಾಮಿಗೆ ಅಪಮಾನವಾದರೆ ನಮಗೂ ಅಪಮಾನವಾದಂತೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಪ್ರತಿಕ್ರಿಯೆ ನೀಡಿದರು.
ಎಸ್ಐಟಿ ರಚನೆ ಹಿಂದೂ ಪರ ನೀತಿ
“ಧರ್ಮಸ್ಥಳ ಶ್ರೀಕ್ಷೇತ್ರವನ್ನು ರಾಜ್ಯದ ಬಹುತೇಕ ಮಂದಿ ನಂಬಿ ಪೂಜೆ, ಹರಕೆ ಮಾಡಿಕೊಂಡು ಬಂದಿದ್ದಾರೆ. ಕೆಲವು ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮಾಡುತ್ತಲೇ ಬಂದಿದೆ. ಈ ವಿಚಾರದಲ್ಲಿ ಜನರ ಅನುಮಾನಗಳನ್ನು ನಿವಾರಣೆ ಮಾಡುವುದು ಸರ್ಕಾರದ ಕರ್ತವ್ಯ. ಇದರಿಂದ ಶ್ರೀಕ್ಷೇತ್ರಕ್ಕೂ ಒಳ್ಳೆಯದು. ಕೆಲವರು ಇದನ್ನು ಹಿಂದೂ ವಿರೋಧಿ ನೀತಿ ಎಂಬ ರೀತಿ ಬಿಂಬಿಸುತ್ತಿದ್ದಾರೆ. ಇದು ಹಿಂದೂ ವಿರೋಧಿ ನೀತಿ ಅಲ್ಲ. ಇದು ಹಿಂದೂಗಳ ಪರವಾದ ನೀತಿ. ಹಿಂದೂಗಳಿಗೆ ಅನ್ಯಾಯ ಆಗಿದ್ದರೆ ಅದನ್ನು ಸರಿಪಡಿಸಬೇಕಾಗಿದೆ. ಈ ಜವಾಬ್ದಾರಿ ಮಾತನಾಡುತ್ತಿರುವವರು ಸೇರಿದಂತೆ ಎಲ್ಲರ ಮೇಲಿದೆ ಎಂದರು
ಯಾರನ್ನೂ ರಕ್ಷಿಸುವ ಅವಮಾನಿಸುವ ಪ್ರಶ್ನೆ ಇಲ್ಲ:
ಇದು ಶ್ರೀಕ್ಷೇತ್ರದ ಪಾವಿತ್ರ್ಯತೆ ನಂಬಿಕೆ ಉಳಿಸಿಕೊಳ್ಳುವ ಕೆಲಸವಾಗಿದೆ. ಇದು ರಾಜಕೀಯ ಕೆಸರೆರೆಚಾಟದಿಂದ ಹೊರಗೆ ಬರಬೇಕು. 40 ವರ್ಷಗಳಿಂದ ಪ್ರತಿ ವರ್ಷ ನಾನು ಶ್ರೀಕ್ಷೇತ್ರಕ್ಕೆ ಹೋಗಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಇಲ್ಲಿ ನಂಬಿಕೆ ಎಂಬುದು ಬಹಳ ಮುಖ್ಯ. ಇಲ್ಲಿ ಯಾರು ತಪ್ಪು ಮಾಡಿದ್ದಾರೆ, ಯಾರಿಂದ ತಪ್ಪಾಗಿದೆ ಎಂದು ಯಾರಿಗೂ ಗೊತ್ತಿಲ್ಲ. ಶ್ರೀಕ್ಷೇತ್ರದ ಹೆಸರಿನಲ್ಲಿ ಏನಾದರೂ ಅಪಮಾನ ಆಗಿದ್ದರೆ ಇದನ್ನು ಸರಿಪಡಿಸುವ ಜವಾಬ್ದಾರಿ ಇದರ ಉಸ್ತುವಾರಿಗಳ ಮೇಲೆ ಇದೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಅಥವಾ ಅಪಮಾನ ಮಾಡುವ ಪ್ರಶ್ನೆಯಲ್ಲ” ಎಂದು ತಿಳಿಸಿದರು.
Senior Congress leader and former MP D.K. Suresh has stated that the Dharmasthala temple is not the private property of any one family, but a sacred place that belongs to all devotees. He emphasized that if Lord Manjunatha is disrespected, it is an insult to all devotees.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm