ಬ್ರೇಕಿಂಗ್ ನ್ಯೂಸ್
10-08-20 12:41 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ: ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯುವ ಮೂಲಕ ಮತ್ತೊಂದು ಮೈಲಿಗಲ್ಲಿಗೆ ಹೆಸರಾಗಿದೆ.
ಕಳೆದ ವರ್ಷ ಜಿಲ್ಲೆಯು ಶೇ 79.69 ರಷ್ಟು ಫಲಿತಾಂಶ ಪಡೆದು 20 ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಎಲ್ಲ ಜಿಲ್ಲೆಗಳನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದೆ.
ಜಿಲ್ಲೆಯಲ್ಲಿ ಈ ಬಾರಿ 285 ಪ್ರೌಢಶಾಲೆಗಳ 17303 ವಿದ್ಯಾರ್ಥಿಗಳು 64 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರಿವುದು ಹೆಮ್ಮೆಯ ಸಂಗತಿ. ಚಿಕ್ಕಬಳ್ಳಾಪುರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಸಚಿವನಾಗಿ ಇದು ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ನನ್ನ ವಿಶೇಷ ಅಭಿನಂದನೆಗಳು’ ಎಂದು ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
SSLC ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರಿವುದು ಹೆಮ್ಮೆಯ ಸಂಗತಿ. ಚಿಕ್ಕಬಳಪುರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಸಚಿವವನಾಗಿ ಇದು ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ನನ್ನ ವಿಶೇಷ ಅಭಿನಂದನೆಗಳು. pic.twitter.com/KyxillsHVK
— Dr Sudhakar K (@mla_sudhakar) August 10, 2020
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm