ಬ್ರೇಕಿಂಗ್ ನ್ಯೂಸ್
24-12-20 11:33 am Headline Karnataka News Network ಕರ್ನಾಟಕ
ಕಾರ್ಕಳ, ಡಿ.24 : ತೆಂಗಿನ ಮರ ಕಡಿಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಗೊಂಡು ಕೆಳಕ್ಕೆ ಎಸೆಯಲ್ಪಟ್ಟು ಕೂಲಿ ಕಾರ್ಮಿಕ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳದ ಕಲ್ಲೊಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ವಾಸು ಎಂದು ಗುರುತಿಸಲಾಗಿದೆ. ಇಫಾಝ್ ಎಂಬವರು ವಾಸು ಅವರನ್ನು ತೆಂಗಿನ ಮರ ಕಡಿಯಲು ಕೆಲಸಕ್ಕೆ ಕರೆಸಿದ್ದರು. ಈ ವೇಳೆ ತೆಂಗಿನ ಮರವನ್ನು ಕಡಿಯುವಾಗ ಸಮೀಪದಲ್ಲಿಯೇ ಹಾದು ಹೋಗಿರುವ ವಿದ್ಯುತ್ ತಂತಿಯ ಮೇಲೆ ಬಿತ್ತೆನ್ನಲಾಗಿದೆ.
ಸೋಗೆಯ ಇನ್ನೊಂದು ಬದಿ ವಾಸು ಕೈಯಲ್ಲಿ ಹಿಡಿದುದರಿಂದ ವಿದ್ಯುತ್ ಆಘಾತಕ್ಕೆ ಒಳಗಾಗಿ ಮರದಿಂದ ಸುಮಾರು 30 ಅಡಿ ಕೆಳಕ್ಕೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a man died after he was electrocuted while he was climbing a Coconut Tree in Karkala.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm