ಬ್ರೇಕಿಂಗ್ ನ್ಯೂಸ್
27-07-25 01:09 pm HK News Desk ಕರ್ನಾಟಕ
ರಾಯಚೂರು, ಜುಲೈ 27 : ನಾಲ್ಕು ಅಂತಸ್ತಿನ ಕಟ್ಟಡವೊಂದು ಪಕ್ಕದಲ್ಲಿದ್ದ ಇನ್ನೊಂದು ಕಟ್ಟಡದ ಮೇಲೆ ವಾಲಿದ ಘಟನೆ. ನಗರದ ವಾರ್ಡ್ ನಂ. 8ರ ನವರಂಗ್ ದರ್ವಾಜಾ ರಸ್ತೆಯ ಕೋಟ್ ತಲಾರ್ ಪ್ರದೇಶದಲ್ಲಿ ನಡೆದಿದೆ.
ಬಡಾವಣೆ ನಿವಾಸಿ ಮೊಹ್ಮದ್ ದಸ್ತಗಿರಿ ಎನ್ನುವರಿಗೆ ಸೇರಿದ ನಾಲ್ಕು ಅಂತಸ್ತಿನ ಮನೆ ಇದಾಗಿದೆ. ಕಟ್ಟಡದಲ್ಲಿ ಮೂರು ಕುಟುಂಬಗಳು ವಾಸಿಸುತ್ತಿವೆ. ಕೆಳ ಮಹಡಿಯಲ್ಲಿ ವಾಣಿಜ್ಯ ಮಳಿಗೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಖಾಲಿ ಮಾಡಿಸಲಾಗಿದೆ.


ಈ ಕುರಿತು ಕಟ್ಟಡ ಮಾಲೀಕ ಮೊಹ್ಮದ್ ದಸ್ತಗಿರಿ ಮಾತನಾಡಿ, 'ಇದು ನವರಂಗ್ ದರ್ವಾಜಾ ರಸ್ತೆ, ಮುನ್ಸಿಪಾಲಿಟಿಯವರು ಚರಂಡಿಯನ್ನು ಕ್ಲೀನ್ ಮಾಡುವುದಿಲ್ಲ, ಎಲ್ಲೆಡೆಯ ನೀರು ಇಲ್ಲಿಗೆ ಬಂದು ಚರಂಡಿ ಬ್ಲಾಕ್ ಆಗಿದೆ. ಹಾಗಾಗಿ, ನೀರು ನಮ್ಮ ಮನೆಯ ಬಿಲ್ಡಿಂಗ್ ಬುನಾದಿಯೊಳಗೆ ಬಂದು ನಿಂತಿದೆ' ಎಂದು ದೂರಿದ್ದಾರೆ.
ಘಟನೆಯಿಂದ ಕೆಲಕಾಲ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಎದುರಾಗಿತ್ತು. ಸ್ಥಳಕ್ಕೆ ಮಹಾನಗರ ಪಾಲಿಕೆ ಪ್ರಭಾರ ಅಧ್ಯಕ್ಷ ಸಾಜೀದ್ ಸಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚರಂಡಿಗಳನ್ನೂ ಕೂಡಲೇ ಸ್ವಚ್ಛಗೊಳಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ.
A four-storey building has dangerously tilted onto an adjacent multi-storey structure in the Kote Thalaar area near Navarang Darwaza Road, Ward No. 8 of Raichur city, causing panic among local residents.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am