ಬ್ರೇಕಿಂಗ್ ನ್ಯೂಸ್
27-07-25 01:09 pm HK News Desk ಕರ್ನಾಟಕ
ರಾಯಚೂರು, ಜುಲೈ 27 : ನಾಲ್ಕು ಅಂತಸ್ತಿನ ಕಟ್ಟಡವೊಂದು ಪಕ್ಕದಲ್ಲಿದ್ದ ಇನ್ನೊಂದು ಕಟ್ಟಡದ ಮೇಲೆ ವಾಲಿದ ಘಟನೆ. ನಗರದ ವಾರ್ಡ್ ನಂ. 8ರ ನವರಂಗ್ ದರ್ವಾಜಾ ರಸ್ತೆಯ ಕೋಟ್ ತಲಾರ್ ಪ್ರದೇಶದಲ್ಲಿ ನಡೆದಿದೆ.
ಬಡಾವಣೆ ನಿವಾಸಿ ಮೊಹ್ಮದ್ ದಸ್ತಗಿರಿ ಎನ್ನುವರಿಗೆ ಸೇರಿದ ನಾಲ್ಕು ಅಂತಸ್ತಿನ ಮನೆ ಇದಾಗಿದೆ. ಕಟ್ಟಡದಲ್ಲಿ ಮೂರು ಕುಟುಂಬಗಳು ವಾಸಿಸುತ್ತಿವೆ. ಕೆಳ ಮಹಡಿಯಲ್ಲಿ ವಾಣಿಜ್ಯ ಮಳಿಗೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಖಾಲಿ ಮಾಡಿಸಲಾಗಿದೆ.


ಈ ಕುರಿತು ಕಟ್ಟಡ ಮಾಲೀಕ ಮೊಹ್ಮದ್ ದಸ್ತಗಿರಿ ಮಾತನಾಡಿ, 'ಇದು ನವರಂಗ್ ದರ್ವಾಜಾ ರಸ್ತೆ, ಮುನ್ಸಿಪಾಲಿಟಿಯವರು ಚರಂಡಿಯನ್ನು ಕ್ಲೀನ್ ಮಾಡುವುದಿಲ್ಲ, ಎಲ್ಲೆಡೆಯ ನೀರು ಇಲ್ಲಿಗೆ ಬಂದು ಚರಂಡಿ ಬ್ಲಾಕ್ ಆಗಿದೆ. ಹಾಗಾಗಿ, ನೀರು ನಮ್ಮ ಮನೆಯ ಬಿಲ್ಡಿಂಗ್ ಬುನಾದಿಯೊಳಗೆ ಬಂದು ನಿಂತಿದೆ' ಎಂದು ದೂರಿದ್ದಾರೆ.
ಘಟನೆಯಿಂದ ಕೆಲಕಾಲ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಎದುರಾಗಿತ್ತು. ಸ್ಥಳಕ್ಕೆ ಮಹಾನಗರ ಪಾಲಿಕೆ ಪ್ರಭಾರ ಅಧ್ಯಕ್ಷ ಸಾಜೀದ್ ಸಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚರಂಡಿಗಳನ್ನೂ ಕೂಡಲೇ ಸ್ವಚ್ಛಗೊಳಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ.
A four-storey building has dangerously tilted onto an adjacent multi-storey structure in the Kote Thalaar area near Navarang Darwaza Road, Ward No. 8 of Raichur city, causing panic among local residents.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm