ಬ್ರೇಕಿಂಗ್ ನ್ಯೂಸ್
27-07-25 01:09 pm HK News Desk ಕರ್ನಾಟಕ
ರಾಯಚೂರು, ಜುಲೈ 27 : ನಾಲ್ಕು ಅಂತಸ್ತಿನ ಕಟ್ಟಡವೊಂದು ಪಕ್ಕದಲ್ಲಿದ್ದ ಇನ್ನೊಂದು ಕಟ್ಟಡದ ಮೇಲೆ ವಾಲಿದ ಘಟನೆ. ನಗರದ ವಾರ್ಡ್ ನಂ. 8ರ ನವರಂಗ್ ದರ್ವಾಜಾ ರಸ್ತೆಯ ಕೋಟ್ ತಲಾರ್ ಪ್ರದೇಶದಲ್ಲಿ ನಡೆದಿದೆ.
ಬಡಾವಣೆ ನಿವಾಸಿ ಮೊಹ್ಮದ್ ದಸ್ತಗಿರಿ ಎನ್ನುವರಿಗೆ ಸೇರಿದ ನಾಲ್ಕು ಅಂತಸ್ತಿನ ಮನೆ ಇದಾಗಿದೆ. ಕಟ್ಟಡದಲ್ಲಿ ಮೂರು ಕುಟುಂಬಗಳು ವಾಸಿಸುತ್ತಿವೆ. ಕೆಳ ಮಹಡಿಯಲ್ಲಿ ವಾಣಿಜ್ಯ ಮಳಿಗೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಖಾಲಿ ಮಾಡಿಸಲಾಗಿದೆ.


ಈ ಕುರಿತು ಕಟ್ಟಡ ಮಾಲೀಕ ಮೊಹ್ಮದ್ ದಸ್ತಗಿರಿ ಮಾತನಾಡಿ, 'ಇದು ನವರಂಗ್ ದರ್ವಾಜಾ ರಸ್ತೆ, ಮುನ್ಸಿಪಾಲಿಟಿಯವರು ಚರಂಡಿಯನ್ನು ಕ್ಲೀನ್ ಮಾಡುವುದಿಲ್ಲ, ಎಲ್ಲೆಡೆಯ ನೀರು ಇಲ್ಲಿಗೆ ಬಂದು ಚರಂಡಿ ಬ್ಲಾಕ್ ಆಗಿದೆ. ಹಾಗಾಗಿ, ನೀರು ನಮ್ಮ ಮನೆಯ ಬಿಲ್ಡಿಂಗ್ ಬುನಾದಿಯೊಳಗೆ ಬಂದು ನಿಂತಿದೆ' ಎಂದು ದೂರಿದ್ದಾರೆ.
ಘಟನೆಯಿಂದ ಕೆಲಕಾಲ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಎದುರಾಗಿತ್ತು. ಸ್ಥಳಕ್ಕೆ ಮಹಾನಗರ ಪಾಲಿಕೆ ಪ್ರಭಾರ ಅಧ್ಯಕ್ಷ ಸಾಜೀದ್ ಸಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚರಂಡಿಗಳನ್ನೂ ಕೂಡಲೇ ಸ್ವಚ್ಛಗೊಳಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ.
A four-storey building has dangerously tilted onto an adjacent multi-storey structure in the Kote Thalaar area near Navarang Darwaza Road, Ward No. 8 of Raichur city, causing panic among local residents.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm