ಬ್ರೇಕಿಂಗ್ ನ್ಯೂಸ್
27-07-25 01:09 pm HK News Desk ಕರ್ನಾಟಕ
ರಾಯಚೂರು, ಜುಲೈ 27 : ನಾಲ್ಕು ಅಂತಸ್ತಿನ ಕಟ್ಟಡವೊಂದು ಪಕ್ಕದಲ್ಲಿದ್ದ ಇನ್ನೊಂದು ಕಟ್ಟಡದ ಮೇಲೆ ವಾಲಿದ ಘಟನೆ. ನಗರದ ವಾರ್ಡ್ ನಂ. 8ರ ನವರಂಗ್ ದರ್ವಾಜಾ ರಸ್ತೆಯ ಕೋಟ್ ತಲಾರ್ ಪ್ರದೇಶದಲ್ಲಿ ನಡೆದಿದೆ.
ಬಡಾವಣೆ ನಿವಾಸಿ ಮೊಹ್ಮದ್ ದಸ್ತಗಿರಿ ಎನ್ನುವರಿಗೆ ಸೇರಿದ ನಾಲ್ಕು ಅಂತಸ್ತಿನ ಮನೆ ಇದಾಗಿದೆ. ಕಟ್ಟಡದಲ್ಲಿ ಮೂರು ಕುಟುಂಬಗಳು ವಾಸಿಸುತ್ತಿವೆ. ಕೆಳ ಮಹಡಿಯಲ್ಲಿ ವಾಣಿಜ್ಯ ಮಳಿಗೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಖಾಲಿ ಮಾಡಿಸಲಾಗಿದೆ.
ಈ ಕುರಿತು ಕಟ್ಟಡ ಮಾಲೀಕ ಮೊಹ್ಮದ್ ದಸ್ತಗಿರಿ ಮಾತನಾಡಿ, 'ಇದು ನವರಂಗ್ ದರ್ವಾಜಾ ರಸ್ತೆ, ಮುನ್ಸಿಪಾಲಿಟಿಯವರು ಚರಂಡಿಯನ್ನು ಕ್ಲೀನ್ ಮಾಡುವುದಿಲ್ಲ, ಎಲ್ಲೆಡೆಯ ನೀರು ಇಲ್ಲಿಗೆ ಬಂದು ಚರಂಡಿ ಬ್ಲಾಕ್ ಆಗಿದೆ. ಹಾಗಾಗಿ, ನೀರು ನಮ್ಮ ಮನೆಯ ಬಿಲ್ಡಿಂಗ್ ಬುನಾದಿಯೊಳಗೆ ಬಂದು ನಿಂತಿದೆ' ಎಂದು ದೂರಿದ್ದಾರೆ.
ಘಟನೆಯಿಂದ ಕೆಲಕಾಲ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಎದುರಾಗಿತ್ತು. ಸ್ಥಳಕ್ಕೆ ಮಹಾನಗರ ಪಾಲಿಕೆ ಪ್ರಭಾರ ಅಧ್ಯಕ್ಷ ಸಾಜೀದ್ ಸಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚರಂಡಿಗಳನ್ನೂ ಕೂಡಲೇ ಸ್ವಚ್ಛಗೊಳಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ.
A four-storey building has dangerously tilted onto an adjacent multi-storey structure in the Kote Thalaar area near Navarang Darwaza Road, Ward No. 8 of Raichur city, causing panic among local residents.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm