ಬ್ರೇಕಿಂಗ್ ನ್ಯೂಸ್
24-12-20 01:15 pm Headline Karnataka News Network ಕರ್ನಾಟಕ
ತುಮಕೂರು, ಡಿ.24 : ಸಮವಸ್ತ್ರದಲ್ಲಿ ಇದ್ದಾಗಲೇ ಮದ್ಯ ಸೇವನೆ ಮಾಡಿದ ಮೂವರು ಪೊಲೀಸರನ್ನು ಅಮಾನತು ಮಾಡಿ ತುಮಕೂರು ಎಸ್ಪಿ ಡಾ. ಕೆ. ವಂಶಿಕೃಷ್ಣ ಆದೇಶ ಹೊರಡಿಸಿದ್ದಾರೆ. ಪೊಲೀಸರು ಮದ್ಯ ಸೇವನೆ ಮಾಡಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಚಿಕ್ಕನಾಯಕನಹಳ್ಳಿ ಠಾಣೆ ಎಎಸ್ಐ ಶ್ರೀನಿವಾಸ್, ತುರುವೇಕೆರೆ ತಾಲೂಕು ದಂಡಿನಶಿವರ ಠಾಣೆ ಕಾನ್ಸ್ಟೇಬಲ್ ಪರಮೇಶ್ ಮತ್ತು ಸಂತೋಷ್ ಅಮಾನತು ಆದವರು.

ಕುಣಿಗಲ್ ತಾಲೂಕಿನಲ್ಲಿ ಮೂವರು ಪೊಲೀಸರು ಗ್ರಾಮ ಪಂಚಾಯಿತಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಚುನಾವಣಾ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವೇಳೆ ಹೊಯ್ಸಳ ವಾಹನದಲ್ಲಿಯೇ ಕುಳಿತು ಮದ್ಯ ಸೇವಿಸಿದ್ದರು.
ಈ ವೇಳೆ ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ನೋಡಿದ್ದರು. ಇದನ್ನು ಪ್ರಶ್ನಿಸಿದಾಗ ರಘು ಮತ್ತು ಪೊಲೀಸ್ ಸಿಬ್ಭಂದಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಕುರಿತು ವಿಡಿಯೋ ಮಾಡಿದ್ದ ರಘು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
Three Karnataka police suspended in Tumkur after their video of them drinking and enjoying on duty went viral on Social Media.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm