ಬ್ರೇಕಿಂಗ್ ನ್ಯೂಸ್
24-12-20 01:15 pm Headline Karnataka News Network ಕರ್ನಾಟಕ
ತುಮಕೂರು, ಡಿ.24 : ಸಮವಸ್ತ್ರದಲ್ಲಿ ಇದ್ದಾಗಲೇ ಮದ್ಯ ಸೇವನೆ ಮಾಡಿದ ಮೂವರು ಪೊಲೀಸರನ್ನು ಅಮಾನತು ಮಾಡಿ ತುಮಕೂರು ಎಸ್ಪಿ ಡಾ. ಕೆ. ವಂಶಿಕೃಷ್ಣ ಆದೇಶ ಹೊರಡಿಸಿದ್ದಾರೆ. ಪೊಲೀಸರು ಮದ್ಯ ಸೇವನೆ ಮಾಡಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಚಿಕ್ಕನಾಯಕನಹಳ್ಳಿ ಠಾಣೆ ಎಎಸ್ಐ ಶ್ರೀನಿವಾಸ್, ತುರುವೇಕೆರೆ ತಾಲೂಕು ದಂಡಿನಶಿವರ ಠಾಣೆ ಕಾನ್ಸ್ಟೇಬಲ್ ಪರಮೇಶ್ ಮತ್ತು ಸಂತೋಷ್ ಅಮಾನತು ಆದವರು.

ಕುಣಿಗಲ್ ತಾಲೂಕಿನಲ್ಲಿ ಮೂವರು ಪೊಲೀಸರು ಗ್ರಾಮ ಪಂಚಾಯಿತಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಚುನಾವಣಾ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವೇಳೆ ಹೊಯ್ಸಳ ವಾಹನದಲ್ಲಿಯೇ ಕುಳಿತು ಮದ್ಯ ಸೇವಿಸಿದ್ದರು.
ಈ ವೇಳೆ ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ನೋಡಿದ್ದರು. ಇದನ್ನು ಪ್ರಶ್ನಿಸಿದಾಗ ರಘು ಮತ್ತು ಪೊಲೀಸ್ ಸಿಬ್ಭಂದಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಕುರಿತು ವಿಡಿಯೋ ಮಾಡಿದ್ದ ರಘು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
Three Karnataka police suspended in Tumkur after their video of them drinking and enjoying on duty went viral on Social Media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm