ಬ್ರೇಕಿಂಗ್ ನ್ಯೂಸ್
29-07-25 01:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29 : ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಿಮಿಷ ಪ್ರಿಯಾಗೆ ಯೆಮನ್ ಸರ್ಕಾರ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್ ರಾಜಧಾನಿ ಸನಾದಲ್ಲಿ ನಡೆದ ಮಾತುಕತೆಯ ನಂತರ ಈ ಘೋಷಣೆ ಹೊರಬಿದ್ದಿದೆ. ಈ ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಸ್ಲಿಯಾರ್ ಪರವಾಗಿ ಹೇಳಿಕೆ ದೃಢಪಡಿಸಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್, ಜು.16ಕ್ಕೆ ಗಲ್ಲು ಶಿಕ್ಷೆಗೆ ನಿಗದಿಯಾಗಿದ್ದ ನಿಮಿಷಾ ಪ್ರಿಯಾ ಶಿಕ್ಷೆಯನ್ನು ರದ್ದುಗೊಳಿಸಲಾಗಿದೆ. ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಆದಾಗ್ಯೂ, ಯೆಮೆನ್ ಸರ್ಕಾರದಿಂದ ಈ ಕುರಿತು ಅಧಿಕೃತ ದೃಢೀಕರಣ ಇನ್ನೂ ಬಂದಿಲ್ಲ ಎಂದು ಕಚೇರಿ ಸ್ಪಷ್ಟಪಡಿಸಿದೆ. ಭಾರತದ ವಿದೇಶಾಂಗ ಸಚಿವಾಲಯವು ಈ ಬೆಳವಣಿಗೆಯನ್ನು ಖಚಿತಪಡಿಸಿಲ್ಲ.
ನಿಮಿಷಾ ಅವರ ಗಲ್ಲು ಶಿಕ್ಷೆಯನ್ನು ಜುಲೈ 16ರಂದು ನಿಗದಿಪಡಿಸಲಾಗಿತ್ತು. ಆದರೆ ಕೇರಳದ ಸುನ್ನಿ ಧರ್ಮಗುರು ಎಪಿ ಮುಸ್ಲಿಯಾರ್ ಅವರು ನಿಮಿಷಾಗೆ ಕ್ಷಮಾದಾನ ನೀಡುವಂತೆ ಯೆಮನ್ ಸರ್ಕಾರಕ್ಕೆ ಒತ್ತಾಯಿಸಿದ್ದರಿಂದ ಒಂದು ದಿನ ಇರುವಾಗ ತಡೆ ಹಿಡಿಯಲಾಗಿತ್ತು.
The death sentence of Nimisha Priya, a Kerala nurse convicted in Yemen, has been reportedly revoked by the Yemeni government, according to a statement released by the office of India’s Grand Mufti, Kanthapuram A.P. Aboobacker Musliyar.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am