ಬ್ರೇಕಿಂಗ್ ನ್ಯೂಸ್
29-07-25 01:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29 : ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಿಮಿಷ ಪ್ರಿಯಾಗೆ ಯೆಮನ್ ಸರ್ಕಾರ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್ ರಾಜಧಾನಿ ಸನಾದಲ್ಲಿ ನಡೆದ ಮಾತುಕತೆಯ ನಂತರ ಈ ಘೋಷಣೆ ಹೊರಬಿದ್ದಿದೆ. ಈ ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಸ್ಲಿಯಾರ್ ಪರವಾಗಿ ಹೇಳಿಕೆ ದೃಢಪಡಿಸಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್, ಜು.16ಕ್ಕೆ ಗಲ್ಲು ಶಿಕ್ಷೆಗೆ ನಿಗದಿಯಾಗಿದ್ದ ನಿಮಿಷಾ ಪ್ರಿಯಾ ಶಿಕ್ಷೆಯನ್ನು ರದ್ದುಗೊಳಿಸಲಾಗಿದೆ. ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಆದಾಗ್ಯೂ, ಯೆಮೆನ್ ಸರ್ಕಾರದಿಂದ ಈ ಕುರಿತು ಅಧಿಕೃತ ದೃಢೀಕರಣ ಇನ್ನೂ ಬಂದಿಲ್ಲ ಎಂದು ಕಚೇರಿ ಸ್ಪಷ್ಟಪಡಿಸಿದೆ. ಭಾರತದ ವಿದೇಶಾಂಗ ಸಚಿವಾಲಯವು ಈ ಬೆಳವಣಿಗೆಯನ್ನು ಖಚಿತಪಡಿಸಿಲ್ಲ.
ನಿಮಿಷಾ ಅವರ ಗಲ್ಲು ಶಿಕ್ಷೆಯನ್ನು ಜುಲೈ 16ರಂದು ನಿಗದಿಪಡಿಸಲಾಗಿತ್ತು. ಆದರೆ ಕೇರಳದ ಸುನ್ನಿ ಧರ್ಮಗುರು ಎಪಿ ಮುಸ್ಲಿಯಾರ್ ಅವರು ನಿಮಿಷಾಗೆ ಕ್ಷಮಾದಾನ ನೀಡುವಂತೆ ಯೆಮನ್ ಸರ್ಕಾರಕ್ಕೆ ಒತ್ತಾಯಿಸಿದ್ದರಿಂದ ಒಂದು ದಿನ ಇರುವಾಗ ತಡೆ ಹಿಡಿಯಲಾಗಿತ್ತು.
The death sentence of Nimisha Priya, a Kerala nurse convicted in Yemen, has been reportedly revoked by the Yemeni government, according to a statement released by the office of India’s Grand Mufti, Kanthapuram A.P. Aboobacker Musliyar.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm