ಬ್ರೇಕಿಂಗ್ ನ್ಯೂಸ್
29-07-25 01:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29 : ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಿಮಿಷ ಪ್ರಿಯಾಗೆ ಯೆಮನ್ ಸರ್ಕಾರ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್ ರಾಜಧಾನಿ ಸನಾದಲ್ಲಿ ನಡೆದ ಮಾತುಕತೆಯ ನಂತರ ಈ ಘೋಷಣೆ ಹೊರಬಿದ್ದಿದೆ. ಈ ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಸ್ಲಿಯಾರ್ ಪರವಾಗಿ ಹೇಳಿಕೆ ದೃಢಪಡಿಸಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್, ಜು.16ಕ್ಕೆ ಗಲ್ಲು ಶಿಕ್ಷೆಗೆ ನಿಗದಿಯಾಗಿದ್ದ ನಿಮಿಷಾ ಪ್ರಿಯಾ ಶಿಕ್ಷೆಯನ್ನು ರದ್ದುಗೊಳಿಸಲಾಗಿದೆ. ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಆದಾಗ್ಯೂ, ಯೆಮೆನ್ ಸರ್ಕಾರದಿಂದ ಈ ಕುರಿತು ಅಧಿಕೃತ ದೃಢೀಕರಣ ಇನ್ನೂ ಬಂದಿಲ್ಲ ಎಂದು ಕಚೇರಿ ಸ್ಪಷ್ಟಪಡಿಸಿದೆ. ಭಾರತದ ವಿದೇಶಾಂಗ ಸಚಿವಾಲಯವು ಈ ಬೆಳವಣಿಗೆಯನ್ನು ಖಚಿತಪಡಿಸಿಲ್ಲ.
ನಿಮಿಷಾ ಅವರ ಗಲ್ಲು ಶಿಕ್ಷೆಯನ್ನು ಜುಲೈ 16ರಂದು ನಿಗದಿಪಡಿಸಲಾಗಿತ್ತು. ಆದರೆ ಕೇರಳದ ಸುನ್ನಿ ಧರ್ಮಗುರು ಎಪಿ ಮುಸ್ಲಿಯಾರ್ ಅವರು ನಿಮಿಷಾಗೆ ಕ್ಷಮಾದಾನ ನೀಡುವಂತೆ ಯೆಮನ್ ಸರ್ಕಾರಕ್ಕೆ ಒತ್ತಾಯಿಸಿದ್ದರಿಂದ ಒಂದು ದಿನ ಇರುವಾಗ ತಡೆ ಹಿಡಿಯಲಾಗಿತ್ತು.
The death sentence of Nimisha Priya, a Kerala nurse convicted in Yemen, has been reportedly revoked by the Yemeni government, according to a statement released by the office of India’s Grand Mufti, Kanthapuram A.P. Aboobacker Musliyar.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm