ಬ್ರೇಕಿಂಗ್ ನ್ಯೂಸ್
31-07-25 11:20 pm Bangalore Correspondent ಕರ್ನಾಟಕ
ಬೆಂಗಳೂರು, ಆ 01: ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆಂಬ ಗೋಡೆ ಬರಹ ಕೊಡಿಗೇಹಳ್ಳಿಯ ಅಲ್ಫೈನ್ ಪಿರಮಿಡ್ ಅಪಾರ್ಟ್ಮೆಂಟ್ ಕಟ್ಟಡದ ಗೋಡೆ ಮೇಲೆ ಕಂಡುಬಂದಿದ್ದು, ಸ್ಥಳೀಯ ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ.
ಸುಮಾರು 200 ರಿಂದ 300 ಮನೆಗಳನ್ನು ಒಳಗೊಂಡಿರುವ ಈ ಅಪಾರ್ಟ್ಮೆಂಟ್ ಕಟ್ಟಡದ ಗೋಡೆಯ ಮೇಲಿನ ಬರಹದಲ್ಲಿ 'I am going to blast India from Pakistan' (ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆ) ಎಂದು ಬರೆದು ಬೆದರಿಕೆ ಹಾಕಿರುವುದು ಕಂಡುಬಂದಿದೆ.
ಗೋಡೆ ಬರಹ ಗಮನಿಸಿದ ಸ್ಥಳೀಯ ನಿವಾಸಿಗಳು ತಕ್ಷಣವೇ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳ ಸಹಾಯದಿಂದ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿದಾಗ, ಅಪಾರ್ಟ್ಮೆಂಟ್ನಲ್ಲಿ ವಾಸಿಸುವ ಮಗುವೊಂದು ಸಂದೇಶವನ್ನು ಬರೆದಿರುವುದು ಪತ್ತೆಯಾಗಿದೆ. ಈ ಸಂಬಂಧ ಇನ್ನೂ ಪ್ರಕರಣ ದಾಖಲಾಗಿಲ್ಲ.
A message scrawled on the wall of an apartment complex in Bengaluru, reading “I am going to blast India from Pakistan,” triggered panic among residents of Alpine Pyramid Apartments in Kodigehalli on Wednesday.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm