ಬ್ರೇಕಿಂಗ್ ನ್ಯೂಸ್
31-07-25 11:20 pm Bangalore Correspondent ಕರ್ನಾಟಕ
ಬೆಂಗಳೂರು, ಆ 01: ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆಂಬ ಗೋಡೆ ಬರಹ ಕೊಡಿಗೇಹಳ್ಳಿಯ ಅಲ್ಫೈನ್ ಪಿರಮಿಡ್ ಅಪಾರ್ಟ್ಮೆಂಟ್ ಕಟ್ಟಡದ ಗೋಡೆ ಮೇಲೆ ಕಂಡುಬಂದಿದ್ದು, ಸ್ಥಳೀಯ ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ.
ಸುಮಾರು 200 ರಿಂದ 300 ಮನೆಗಳನ್ನು ಒಳಗೊಂಡಿರುವ ಈ ಅಪಾರ್ಟ್ಮೆಂಟ್ ಕಟ್ಟಡದ ಗೋಡೆಯ ಮೇಲಿನ ಬರಹದಲ್ಲಿ 'I am going to blast India from Pakistan' (ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆ) ಎಂದು ಬರೆದು ಬೆದರಿಕೆ ಹಾಕಿರುವುದು ಕಂಡುಬಂದಿದೆ.
ಗೋಡೆ ಬರಹ ಗಮನಿಸಿದ ಸ್ಥಳೀಯ ನಿವಾಸಿಗಳು ತಕ್ಷಣವೇ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳ ಸಹಾಯದಿಂದ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿದಾಗ, ಅಪಾರ್ಟ್ಮೆಂಟ್ನಲ್ಲಿ ವಾಸಿಸುವ ಮಗುವೊಂದು ಸಂದೇಶವನ್ನು ಬರೆದಿರುವುದು ಪತ್ತೆಯಾಗಿದೆ. ಈ ಸಂಬಂಧ ಇನ್ನೂ ಪ್ರಕರಣ ದಾಖಲಾಗಿಲ್ಲ.
A message scrawled on the wall of an apartment complex in Bengaluru, reading “I am going to blast India from Pakistan,” triggered panic among residents of Alpine Pyramid Apartments in Kodigehalli on Wednesday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am