ಬ್ರೇಕಿಂಗ್ ನ್ಯೂಸ್
01-08-25 10:45 pm Bangalore Correspondent ಕರ್ನಾಟಕ
ಬೆಂಗಳೂರು, ಆ.1 : ಜೀ ಕನ್ನಡ ವಾಹಿನಿಯ ರಿಯಾಲಿಟಿ ಶೋ 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದಲ್ಲಿ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ಕಲಾವಿದ ಚಂದ್ರಶೇಖರ್ ಸಿದ್ದಿ ತನ್ನ ಊರಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗದ ಯುವಕ, ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ರಾಜ್ಯಕ್ಕೆ ಪರಿಚಯವಾಗಿದ್ದರು.
ನೀನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಚಂದ್ರು ಉತ್ತಮ ಯೋಗಪಟುವೂ ಆಗಿದ್ದರು. ರಿಯಾಲಿಟಿ ಶೋ ನಂತರ ಧಾರವಾಹಿಗಳಲ್ಲಿ ಚಿಕ್ಕ ಪುಟ್ಟ ಪಾತ್ರಗಳನ್ನು ಮಾಡುತ್ತಿದ್ದ ಇವರಿಗೆ ಅವಕಾಶಗಳು ಹೆಚ್ಚು ಸಿಕ್ಕಿರಲಿಲ್ಲ. ಇದರಿಂದಾಗಿ ಯಲ್ಲಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ರಿಯಾಲಿಟಿ ಶೋನಿಂದಾಗಿ ಸಾಕಷ್ಟು ಅಭಿಮಾನಿಗಳನ್ನೂ ಹೊಂದಿದ್ದರು. ಆದರೆ, ಹೆಚ್ಚಿನ ಅವಕಾಶ ಸಿಗದೇ ಜೀವನಕ್ಕಾಗಿ ಕೂಲಿ ಕೆಲಸ ಹೋಗಬೇಕಾಗಿ ಬಂದಿತ್ತು.
ಇದೇ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದರು. ಮೂರು ತಿಂಗಳ ಹಿಂದೆ ನನ್ನ ಬಗ್ಗೆ ಜನ ಆಡಿಕೊಳ್ಳುತ್ತಾರೆ, ಟಾರ್ಗೆಟ್ ಮಾಡಿ ನಗುತ್ತಾರೆ, ಜೀವನ ಬೇಡ ಅನಿಸುತ್ತಿದೆ’ ಎಂದು ಮಾನಸಿಕ ತಜ್ಞರಲ್ಲಿ ಹೇಳಿಕೊಂಡಿದ್ದರು. ಕ್ರಿಮ್ಸ್ನಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಶುಕ್ರವಾರ ತನ್ನ ಊರು ಯಲ್ಲಾಪುರದಲ್ಲಿ ಕೆಲಸಕ್ಕಾಗಿ ತೆರಳಿದ್ದಾಗ ಅರಣ್ಯಕ್ಕೆ ಹೋಗಿ ಆತ್ಮಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, Chandrashekhar Siddi — a young actor known for his appearance on Zee Kannada’s popular reality show ‘Comedy Kiladigalu’ — has died by suicide in his native village near Yellapur, Uttara Kannada district. He was found hanging in a forest area on Friday.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am