ಬ್ರೇಕಿಂಗ್ ನ್ಯೂಸ್
01-08-25 10:45 pm Bangalore Correspondent ಕರ್ನಾಟಕ
ಬೆಂಗಳೂರು, ಆ.1 : ಜೀ ಕನ್ನಡ ವಾಹಿನಿಯ ರಿಯಾಲಿಟಿ ಶೋ 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದಲ್ಲಿ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ಕಲಾವಿದ ಚಂದ್ರಶೇಖರ್ ಸಿದ್ದಿ ತನ್ನ ಊರಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗದ ಯುವಕ, ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ರಾಜ್ಯಕ್ಕೆ ಪರಿಚಯವಾಗಿದ್ದರು.
ನೀನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಚಂದ್ರು ಉತ್ತಮ ಯೋಗಪಟುವೂ ಆಗಿದ್ದರು. ರಿಯಾಲಿಟಿ ಶೋ ನಂತರ ಧಾರವಾಹಿಗಳಲ್ಲಿ ಚಿಕ್ಕ ಪುಟ್ಟ ಪಾತ್ರಗಳನ್ನು ಮಾಡುತ್ತಿದ್ದ ಇವರಿಗೆ ಅವಕಾಶಗಳು ಹೆಚ್ಚು ಸಿಕ್ಕಿರಲಿಲ್ಲ. ಇದರಿಂದಾಗಿ ಯಲ್ಲಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ರಿಯಾಲಿಟಿ ಶೋನಿಂದಾಗಿ ಸಾಕಷ್ಟು ಅಭಿಮಾನಿಗಳನ್ನೂ ಹೊಂದಿದ್ದರು. ಆದರೆ, ಹೆಚ್ಚಿನ ಅವಕಾಶ ಸಿಗದೇ ಜೀವನಕ್ಕಾಗಿ ಕೂಲಿ ಕೆಲಸ ಹೋಗಬೇಕಾಗಿ ಬಂದಿತ್ತು.
ಇದೇ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದರು. ಮೂರು ತಿಂಗಳ ಹಿಂದೆ ನನ್ನ ಬಗ್ಗೆ ಜನ ಆಡಿಕೊಳ್ಳುತ್ತಾರೆ, ಟಾರ್ಗೆಟ್ ಮಾಡಿ ನಗುತ್ತಾರೆ, ಜೀವನ ಬೇಡ ಅನಿಸುತ್ತಿದೆ’ ಎಂದು ಮಾನಸಿಕ ತಜ್ಞರಲ್ಲಿ ಹೇಳಿಕೊಂಡಿದ್ದರು. ಕ್ರಿಮ್ಸ್ನಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಶುಕ್ರವಾರ ತನ್ನ ಊರು ಯಲ್ಲಾಪುರದಲ್ಲಿ ಕೆಲಸಕ್ಕಾಗಿ ತೆರಳಿದ್ದಾಗ ಅರಣ್ಯಕ್ಕೆ ಹೋಗಿ ಆತ್ಮಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, Chandrashekhar Siddi — a young actor known for his appearance on Zee Kannada’s popular reality show ‘Comedy Kiladigalu’ — has died by suicide in his native village near Yellapur, Uttara Kannada district. He was found hanging in a forest area on Friday.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm