ಬ್ರೇಕಿಂಗ್ ನ್ಯೂಸ್
07-08-25 05:50 pm Bangalore Correspondent ಕರ್ನಾಟಕ
ಬೆಂಗಳೂರು, ಆ.7 : ಧರ್ಮಸ್ಥಳದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ವಿಚಾರದಲ್ಲಿ ತನಿಖೆ ಮಾಡಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಎರಡು ಗುಂಪುಗಳ ಮಧ್ಯೆ ಘರ್ಷಣೆ ಆಗಿದೆ. ಯಾಕಾಯ್ತು? ಕಾರಣ ಏನು? ಇದನ್ನು ಪರಿಶೀಲಿಸಿ ತನಿಖೆ ಮಾಡಲು ಹೇಳಿದ್ದೇನೆ. ಏನೋ ಒಂದು ಸಂಘರ್ಷ ಅಲ್ಲಿ ನಡೆಯುತ್ತಿದೆ. ಯಾವ ಕಾರಣಕ್ಕೆ ಆಗ್ತಿದೆ ಗೊತ್ತಿಲ್ಲ. ಒತ್ತಾಯ ಬಂದಿದ್ದಕ್ಕೆ ಎಸ್ಐಟಿ ಮಾಡಿದ್ದೇವೆ. ಪರಿಶೀಲನೆ ಮಾಡಿ ಎಚ್ಚರಿಕೆಯಿಂದ ತಂಡ ರಚಿಸಿದ್ದೆವು. ವ್ಯಕ್ತಿಯೊಬ್ಬನ ಆರೋಪದ ಮೇಲೆ ತನಿಖೆ ನಡೆದಿದೆ. 13 ಸ್ಥಳಗಳಲ್ಲಿ ಹೆಣ ಹೂತಿದ್ದೆ ಎಂದಿದ್ದ. ಒಂದು ಕಡೆ ಅಸ್ಥಿಪಂಜರ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಘರ್ಷಣೆ ಸಂಭವಿಸಿದೆ ಎಂದರು.
ಕೇಸ್ ಆಗಿದೆ, ಅದಕ್ಕೆ ಕೌಂಟರ್ ಕೇಸ್ ಕೂಡ ಆಗಿದೆ. ಎಲ್ಲ ವಿಚಾರದ ಬಗ್ಗೆ ಪರಿಶೀಲನೆ ಮಾಡಿ ತನಿಖೆ ನಡೆಸ್ತಾರೆ. ತನಿಖೆಯ ನಂತರ ಯಾವ ರೀತಿ ಕ್ರಮ ಆಗಬೇಕು, ಅದರಂತೆ ಎಸ್ಐಟಿಯವರು ತೆಗೆದುಕೊಳ್ತಾರೆ. ಯಾರ್ಯಾರು ಏನು ಹೇಳಿಕೆ ಕೊಡ್ತಾರೆ ಮುಖ್ಯವಲ್ಲ. ಸತ್ಯ ಹೊರಗೆ ಬರಬೇಕು ಅನ್ನೋದು ಮುಖ್ಯ. ಈಗಲೇ ಎಸ್ಐಟಿಯವರನ್ನು ಪ್ರಶ್ನಿಸೋದು, ತನಿಖೆ ಸರಿಯಾಗಿ ನಡೆದಿಲ್ಲ ಅಂತ ಹೇಳೋದು ಅಲ್ಲ. ಆರೋಪ ಮಾಡ್ತಾರೆ. ಎಲ್ಲಾ ಅವರೇ ಹೇಳ್ತಾರೆ. ಪೊಲೀಸರು ಸಮರ್ಥರಿದ್ದಾರೆ. ಎಲ್ಲ ರೀತಿಯಲ್ಲೂ ತನಿಖೆಯನ್ನು ಮಾಡ್ತಾರೆ. ಅಸ್ಥಿ ಪಂಜರಗಳು ಸಿಕ್ಕಿದ ಬಗ್ಗೆ ತನಿಖೆ ಆಗ್ತಿದೆ. ಎಸ್ಐಟಿ ಏನೆಲ್ಲಾ ಮಾಡಬೇಕೋ ಅದನ್ನು ಮಾಡ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
Karnataka Home Minister Dr. G. Parameshwara stated on Wednesday that he has directed police officials to conduct a thorough investigation into the recent clash between two groups in Dharmasthala, and that a Special Investigation Team (SIT) has already been formed to probe the matter.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm