ಬ್ರೇಕಿಂಗ್ ನ್ಯೂಸ್
07-08-25 05:50 pm Bangalore Correspondent ಕರ್ನಾಟಕ
ಬೆಂಗಳೂರು, ಆ.7 : ಧರ್ಮಸ್ಥಳದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ವಿಚಾರದಲ್ಲಿ ತನಿಖೆ ಮಾಡಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಎರಡು ಗುಂಪುಗಳ ಮಧ್ಯೆ ಘರ್ಷಣೆ ಆಗಿದೆ. ಯಾಕಾಯ್ತು? ಕಾರಣ ಏನು? ಇದನ್ನು ಪರಿಶೀಲಿಸಿ ತನಿಖೆ ಮಾಡಲು ಹೇಳಿದ್ದೇನೆ. ಏನೋ ಒಂದು ಸಂಘರ್ಷ ಅಲ್ಲಿ ನಡೆಯುತ್ತಿದೆ. ಯಾವ ಕಾರಣಕ್ಕೆ ಆಗ್ತಿದೆ ಗೊತ್ತಿಲ್ಲ. ಒತ್ತಾಯ ಬಂದಿದ್ದಕ್ಕೆ ಎಸ್ಐಟಿ ಮಾಡಿದ್ದೇವೆ. ಪರಿಶೀಲನೆ ಮಾಡಿ ಎಚ್ಚರಿಕೆಯಿಂದ ತಂಡ ರಚಿಸಿದ್ದೆವು. ವ್ಯಕ್ತಿಯೊಬ್ಬನ ಆರೋಪದ ಮೇಲೆ ತನಿಖೆ ನಡೆದಿದೆ. 13 ಸ್ಥಳಗಳಲ್ಲಿ ಹೆಣ ಹೂತಿದ್ದೆ ಎಂದಿದ್ದ. ಒಂದು ಕಡೆ ಅಸ್ಥಿಪಂಜರ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಘರ್ಷಣೆ ಸಂಭವಿಸಿದೆ ಎಂದರು.
ಕೇಸ್ ಆಗಿದೆ, ಅದಕ್ಕೆ ಕೌಂಟರ್ ಕೇಸ್ ಕೂಡ ಆಗಿದೆ. ಎಲ್ಲ ವಿಚಾರದ ಬಗ್ಗೆ ಪರಿಶೀಲನೆ ಮಾಡಿ ತನಿಖೆ ನಡೆಸ್ತಾರೆ. ತನಿಖೆಯ ನಂತರ ಯಾವ ರೀತಿ ಕ್ರಮ ಆಗಬೇಕು, ಅದರಂತೆ ಎಸ್ಐಟಿಯವರು ತೆಗೆದುಕೊಳ್ತಾರೆ. ಯಾರ್ಯಾರು ಏನು ಹೇಳಿಕೆ ಕೊಡ್ತಾರೆ ಮುಖ್ಯವಲ್ಲ. ಸತ್ಯ ಹೊರಗೆ ಬರಬೇಕು ಅನ್ನೋದು ಮುಖ್ಯ. ಈಗಲೇ ಎಸ್ಐಟಿಯವರನ್ನು ಪ್ರಶ್ನಿಸೋದು, ತನಿಖೆ ಸರಿಯಾಗಿ ನಡೆದಿಲ್ಲ ಅಂತ ಹೇಳೋದು ಅಲ್ಲ. ಆರೋಪ ಮಾಡ್ತಾರೆ. ಎಲ್ಲಾ ಅವರೇ ಹೇಳ್ತಾರೆ. ಪೊಲೀಸರು ಸಮರ್ಥರಿದ್ದಾರೆ. ಎಲ್ಲ ರೀತಿಯಲ್ಲೂ ತನಿಖೆಯನ್ನು ಮಾಡ್ತಾರೆ. ಅಸ್ಥಿ ಪಂಜರಗಳು ಸಿಕ್ಕಿದ ಬಗ್ಗೆ ತನಿಖೆ ಆಗ್ತಿದೆ. ಎಸ್ಐಟಿ ಏನೆಲ್ಲಾ ಮಾಡಬೇಕೋ ಅದನ್ನು ಮಾಡ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
Karnataka Home Minister Dr. G. Parameshwara stated on Wednesday that he has directed police officials to conduct a thorough investigation into the recent clash between two groups in Dharmasthala, and that a Special Investigation Team (SIT) has already been formed to probe the matter.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm