ಬ್ರೇಕಿಂಗ್ ನ್ಯೂಸ್
07-08-25 05:50 pm Bangalore Correspondent ಕರ್ನಾಟಕ
ಬೆಂಗಳೂರು, ಆ.7 : ಧರ್ಮಸ್ಥಳದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ವಿಚಾರದಲ್ಲಿ ತನಿಖೆ ಮಾಡಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಎರಡು ಗುಂಪುಗಳ ಮಧ್ಯೆ ಘರ್ಷಣೆ ಆಗಿದೆ. ಯಾಕಾಯ್ತು? ಕಾರಣ ಏನು? ಇದನ್ನು ಪರಿಶೀಲಿಸಿ ತನಿಖೆ ಮಾಡಲು ಹೇಳಿದ್ದೇನೆ. ಏನೋ ಒಂದು ಸಂಘರ್ಷ ಅಲ್ಲಿ ನಡೆಯುತ್ತಿದೆ. ಯಾವ ಕಾರಣಕ್ಕೆ ಆಗ್ತಿದೆ ಗೊತ್ತಿಲ್ಲ. ಒತ್ತಾಯ ಬಂದಿದ್ದಕ್ಕೆ ಎಸ್ಐಟಿ ಮಾಡಿದ್ದೇವೆ. ಪರಿಶೀಲನೆ ಮಾಡಿ ಎಚ್ಚರಿಕೆಯಿಂದ ತಂಡ ರಚಿಸಿದ್ದೆವು. ವ್ಯಕ್ತಿಯೊಬ್ಬನ ಆರೋಪದ ಮೇಲೆ ತನಿಖೆ ನಡೆದಿದೆ. 13 ಸ್ಥಳಗಳಲ್ಲಿ ಹೆಣ ಹೂತಿದ್ದೆ ಎಂದಿದ್ದ. ಒಂದು ಕಡೆ ಅಸ್ಥಿಪಂಜರ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಘರ್ಷಣೆ ಸಂಭವಿಸಿದೆ ಎಂದರು.
ಕೇಸ್ ಆಗಿದೆ, ಅದಕ್ಕೆ ಕೌಂಟರ್ ಕೇಸ್ ಕೂಡ ಆಗಿದೆ. ಎಲ್ಲ ವಿಚಾರದ ಬಗ್ಗೆ ಪರಿಶೀಲನೆ ಮಾಡಿ ತನಿಖೆ ನಡೆಸ್ತಾರೆ. ತನಿಖೆಯ ನಂತರ ಯಾವ ರೀತಿ ಕ್ರಮ ಆಗಬೇಕು, ಅದರಂತೆ ಎಸ್ಐಟಿಯವರು ತೆಗೆದುಕೊಳ್ತಾರೆ. ಯಾರ್ಯಾರು ಏನು ಹೇಳಿಕೆ ಕೊಡ್ತಾರೆ ಮುಖ್ಯವಲ್ಲ. ಸತ್ಯ ಹೊರಗೆ ಬರಬೇಕು ಅನ್ನೋದು ಮುಖ್ಯ. ಈಗಲೇ ಎಸ್ಐಟಿಯವರನ್ನು ಪ್ರಶ್ನಿಸೋದು, ತನಿಖೆ ಸರಿಯಾಗಿ ನಡೆದಿಲ್ಲ ಅಂತ ಹೇಳೋದು ಅಲ್ಲ. ಆರೋಪ ಮಾಡ್ತಾರೆ. ಎಲ್ಲಾ ಅವರೇ ಹೇಳ್ತಾರೆ. ಪೊಲೀಸರು ಸಮರ್ಥರಿದ್ದಾರೆ. ಎಲ್ಲ ರೀತಿಯಲ್ಲೂ ತನಿಖೆಯನ್ನು ಮಾಡ್ತಾರೆ. ಅಸ್ಥಿ ಪಂಜರಗಳು ಸಿಕ್ಕಿದ ಬಗ್ಗೆ ತನಿಖೆ ಆಗ್ತಿದೆ. ಎಸ್ಐಟಿ ಏನೆಲ್ಲಾ ಮಾಡಬೇಕೋ ಅದನ್ನು ಮಾಡ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
Karnataka Home Minister Dr. G. Parameshwara stated on Wednesday that he has directed police officials to conduct a thorough investigation into the recent clash between two groups in Dharmasthala, and that a Special Investigation Team (SIT) has already been formed to probe the matter.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm