ಬ್ರೇಕಿಂಗ್ ನ್ಯೂಸ್
07-08-25 05:50 pm Bangalore Correspondent ಕರ್ನಾಟಕ
ಬೆಂಗಳೂರು, ಆ.7 : ಧರ್ಮಸ್ಥಳದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ವಿಚಾರದಲ್ಲಿ ತನಿಖೆ ಮಾಡಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಎರಡು ಗುಂಪುಗಳ ಮಧ್ಯೆ ಘರ್ಷಣೆ ಆಗಿದೆ. ಯಾಕಾಯ್ತು? ಕಾರಣ ಏನು? ಇದನ್ನು ಪರಿಶೀಲಿಸಿ ತನಿಖೆ ಮಾಡಲು ಹೇಳಿದ್ದೇನೆ. ಏನೋ ಒಂದು ಸಂಘರ್ಷ ಅಲ್ಲಿ ನಡೆಯುತ್ತಿದೆ. ಯಾವ ಕಾರಣಕ್ಕೆ ಆಗ್ತಿದೆ ಗೊತ್ತಿಲ್ಲ. ಒತ್ತಾಯ ಬಂದಿದ್ದಕ್ಕೆ ಎಸ್ಐಟಿ ಮಾಡಿದ್ದೇವೆ. ಪರಿಶೀಲನೆ ಮಾಡಿ ಎಚ್ಚರಿಕೆಯಿಂದ ತಂಡ ರಚಿಸಿದ್ದೆವು. ವ್ಯಕ್ತಿಯೊಬ್ಬನ ಆರೋಪದ ಮೇಲೆ ತನಿಖೆ ನಡೆದಿದೆ. 13 ಸ್ಥಳಗಳಲ್ಲಿ ಹೆಣ ಹೂತಿದ್ದೆ ಎಂದಿದ್ದ. ಒಂದು ಕಡೆ ಅಸ್ಥಿಪಂಜರ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಘರ್ಷಣೆ ಸಂಭವಿಸಿದೆ ಎಂದರು.
ಕೇಸ್ ಆಗಿದೆ, ಅದಕ್ಕೆ ಕೌಂಟರ್ ಕೇಸ್ ಕೂಡ ಆಗಿದೆ. ಎಲ್ಲ ವಿಚಾರದ ಬಗ್ಗೆ ಪರಿಶೀಲನೆ ಮಾಡಿ ತನಿಖೆ ನಡೆಸ್ತಾರೆ. ತನಿಖೆಯ ನಂತರ ಯಾವ ರೀತಿ ಕ್ರಮ ಆಗಬೇಕು, ಅದರಂತೆ ಎಸ್ಐಟಿಯವರು ತೆಗೆದುಕೊಳ್ತಾರೆ. ಯಾರ್ಯಾರು ಏನು ಹೇಳಿಕೆ ಕೊಡ್ತಾರೆ ಮುಖ್ಯವಲ್ಲ. ಸತ್ಯ ಹೊರಗೆ ಬರಬೇಕು ಅನ್ನೋದು ಮುಖ್ಯ. ಈಗಲೇ ಎಸ್ಐಟಿಯವರನ್ನು ಪ್ರಶ್ನಿಸೋದು, ತನಿಖೆ ಸರಿಯಾಗಿ ನಡೆದಿಲ್ಲ ಅಂತ ಹೇಳೋದು ಅಲ್ಲ. ಆರೋಪ ಮಾಡ್ತಾರೆ. ಎಲ್ಲಾ ಅವರೇ ಹೇಳ್ತಾರೆ. ಪೊಲೀಸರು ಸಮರ್ಥರಿದ್ದಾರೆ. ಎಲ್ಲ ರೀತಿಯಲ್ಲೂ ತನಿಖೆಯನ್ನು ಮಾಡ್ತಾರೆ. ಅಸ್ಥಿ ಪಂಜರಗಳು ಸಿಕ್ಕಿದ ಬಗ್ಗೆ ತನಿಖೆ ಆಗ್ತಿದೆ. ಎಸ್ಐಟಿ ಏನೆಲ್ಲಾ ಮಾಡಬೇಕೋ ಅದನ್ನು ಮಾಡ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
Karnataka Home Minister Dr. G. Parameshwara stated on Wednesday that he has directed police officials to conduct a thorough investigation into the recent clash between two groups in Dharmasthala, and that a Special Investigation Team (SIT) has already been formed to probe the matter.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm