ಬ್ರೇಕಿಂಗ್ ನ್ಯೂಸ್
09-08-25 03:32 pm HK News Desk ಕರ್ನಾಟಕ
ಮೈಸೂರು, ಆ.09: ಬಾದಾಮಿಯಲ್ಲಿ ಸಿದ್ದರಾಮಯ್ಯ ಸೋಲುವ ಹಂತದಲ್ಲಿದ್ದರು. ಆಗ ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು ಎಂದು ಇಬ್ರಾಹಿಂ ನೇರವಾಗಿ ಆರೋಪಿಸಿದ್ದಾರೆ.
ಮೈಸೂರಿನ ಕೆ.ಎಸ್.ಓ.ಯು ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಇಬ್ರಾಹಿಂ, ಕೌಂಟಿಂಗ್ ದಿನ ಸಿದ್ದರಾಮಯ್ಯ ಸೋಲುವ ಭಯದಲ್ಲಿದ್ದರು. ಆಗ ನಾನು ಮ್ಯಾನೇಜ್ ಮಾಡಿದ್ದೇನೆ, 800-1000 ಚಿಕ್ಕ ಅಂತರದಲ್ಲಿ ಗೆಲ್ಲುತ್ತೀರಿ ಎಂದು ಹೇಳಿದ್ದೆ. ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು, ಆರು ತಿಂಗಳ ನಂತರ ಸಿದ್ದರಾಮಯ್ಯ ಆ ಸಾಲವನ್ನು ವಾಪಸ್ ಕೊಟ್ಟರು ಎಂದು ಬಾಂಬ್ ಹಾಕಿದ್ದಾರೆ
ಸಿದ್ದರಾಮಯ್ಯ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಸಾಕು. ಇನ್ನು ದಲಿತರನ್ನು ಸಿಎಂ ಮಾಡಿ. ಸಿದ್ದರಾಮಯ್ಯ ದಲಿತರ ಮತಗಳಿಂದಲೇ ಮುಖ್ಯಮಂತ್ರಿ ಆಗಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಲು ನನಗೆ ಯಾವುದೇ ಭಯವಿಲ್ಲ. ಮುಂದೆ ದೇಶದಲ್ಲಿ ಬಹಳ ಕೆಟ್ಟ ಪರಿಸ್ಥಿತಿ ಬರುತ್ತದೆ ಎಂದಿದ್ದಾರೆ.
ಕಳೆದ ಬಾರಿ ಸಿದ್ಧರಾಮಯ್ಯಗೆ ಬಾದಾಮಿಯಿಂದ ಸ್ಪರ್ಧೆ ಮಾಡುವಂತೆ ಹೇಳಿದ್ದೇ ನಾನು. ಚಿಮ್ಮನಕಟ್ಟಿ ಒಪ್ಪದಿದ್ದಾಗ ಅವರ ಪತ್ನಿ ಕಡೆಯಿಂದ ಒಪ್ಪಿಸಿದೆ. ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ 30 ಸಾವಿರದಿಂದ ಗೆಲ್ತೀನಿ ಅಂತಿದ್ದ. ಪಕ್ಕದಲ್ಲಿದ್ದ ಮಹದೇವಪ್ಪ 40 ಸಾವಿರದಿಂದ ಗೇಲ್ತೀವಿ ಅಂತಿದ್ದ. ಆಗ ನಾನು ಮುಂಡೇದೆ ನೀನೇ ಮೊದಲು ಸೋಲ್ತೀಯ ಅಂದಿದ್ದೆ. ಕೊನೆಗೆ ಫಲಿತಾಂಶ ಹಾಗೆಯೇ ಬಂದಿತ್ತು ಎಂದು ಹೇಳಿದ್ದಾರೆ.
In a sensational revelation, senior leader C.M. Ibrahim has claimed that Chief Minister Siddaramaiah was on the verge of losing the 2018 Assembly election from Badami, and that he and former MLA B.B. Chimmanakatti arranged a loan to purchase 3,000 votes to secure his victory.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm