ಬ್ರೇಕಿಂಗ್ ನ್ಯೂಸ್
09-08-25 03:32 pm HK News Desk ಕರ್ನಾಟಕ
ಮೈಸೂರು, ಆ.09: ಬಾದಾಮಿಯಲ್ಲಿ ಸಿದ್ದರಾಮಯ್ಯ ಸೋಲುವ ಹಂತದಲ್ಲಿದ್ದರು. ಆಗ ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು ಎಂದು ಇಬ್ರಾಹಿಂ ನೇರವಾಗಿ ಆರೋಪಿಸಿದ್ದಾರೆ.
ಮೈಸೂರಿನ ಕೆ.ಎಸ್.ಓ.ಯು ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಇಬ್ರಾಹಿಂ, ಕೌಂಟಿಂಗ್ ದಿನ ಸಿದ್ದರಾಮಯ್ಯ ಸೋಲುವ ಭಯದಲ್ಲಿದ್ದರು. ಆಗ ನಾನು ಮ್ಯಾನೇಜ್ ಮಾಡಿದ್ದೇನೆ, 800-1000 ಚಿಕ್ಕ ಅಂತರದಲ್ಲಿ ಗೆಲ್ಲುತ್ತೀರಿ ಎಂದು ಹೇಳಿದ್ದೆ. ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು, ಆರು ತಿಂಗಳ ನಂತರ ಸಿದ್ದರಾಮಯ್ಯ ಆ ಸಾಲವನ್ನು ವಾಪಸ್ ಕೊಟ್ಟರು ಎಂದು ಬಾಂಬ್ ಹಾಕಿದ್ದಾರೆ
ಸಿದ್ದರಾಮಯ್ಯ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಸಾಕು. ಇನ್ನು ದಲಿತರನ್ನು ಸಿಎಂ ಮಾಡಿ. ಸಿದ್ದರಾಮಯ್ಯ ದಲಿತರ ಮತಗಳಿಂದಲೇ ಮುಖ್ಯಮಂತ್ರಿ ಆಗಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಲು ನನಗೆ ಯಾವುದೇ ಭಯವಿಲ್ಲ. ಮುಂದೆ ದೇಶದಲ್ಲಿ ಬಹಳ ಕೆಟ್ಟ ಪರಿಸ್ಥಿತಿ ಬರುತ್ತದೆ ಎಂದಿದ್ದಾರೆ.
ಕಳೆದ ಬಾರಿ ಸಿದ್ಧರಾಮಯ್ಯಗೆ ಬಾದಾಮಿಯಿಂದ ಸ್ಪರ್ಧೆ ಮಾಡುವಂತೆ ಹೇಳಿದ್ದೇ ನಾನು. ಚಿಮ್ಮನಕಟ್ಟಿ ಒಪ್ಪದಿದ್ದಾಗ ಅವರ ಪತ್ನಿ ಕಡೆಯಿಂದ ಒಪ್ಪಿಸಿದೆ. ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ 30 ಸಾವಿರದಿಂದ ಗೆಲ್ತೀನಿ ಅಂತಿದ್ದ. ಪಕ್ಕದಲ್ಲಿದ್ದ ಮಹದೇವಪ್ಪ 40 ಸಾವಿರದಿಂದ ಗೇಲ್ತೀವಿ ಅಂತಿದ್ದ. ಆಗ ನಾನು ಮುಂಡೇದೆ ನೀನೇ ಮೊದಲು ಸೋಲ್ತೀಯ ಅಂದಿದ್ದೆ. ಕೊನೆಗೆ ಫಲಿತಾಂಶ ಹಾಗೆಯೇ ಬಂದಿತ್ತು ಎಂದು ಹೇಳಿದ್ದಾರೆ.
In a sensational revelation, senior leader C.M. Ibrahim has claimed that Chief Minister Siddaramaiah was on the verge of losing the 2018 Assembly election from Badami, and that he and former MLA B.B. Chimmanakatti arranged a loan to purchase 3,000 votes to secure his victory.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm