ಬ್ರೇಕಿಂಗ್ ನ್ಯೂಸ್
09-08-25 03:32 pm HK News Desk ಕರ್ನಾಟಕ
ಮೈಸೂರು, ಆ.09: ಬಾದಾಮಿಯಲ್ಲಿ ಸಿದ್ದರಾಮಯ್ಯ ಸೋಲುವ ಹಂತದಲ್ಲಿದ್ದರು. ಆಗ ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು ಎಂದು ಇಬ್ರಾಹಿಂ ನೇರವಾಗಿ ಆರೋಪಿಸಿದ್ದಾರೆ.
ಮೈಸೂರಿನ ಕೆ.ಎಸ್.ಓ.ಯು ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಇಬ್ರಾಹಿಂ, ಕೌಂಟಿಂಗ್ ದಿನ ಸಿದ್ದರಾಮಯ್ಯ ಸೋಲುವ ಭಯದಲ್ಲಿದ್ದರು. ಆಗ ನಾನು ಮ್ಯಾನೇಜ್ ಮಾಡಿದ್ದೇನೆ, 800-1000 ಚಿಕ್ಕ ಅಂತರದಲ್ಲಿ ಗೆಲ್ಲುತ್ತೀರಿ ಎಂದು ಹೇಳಿದ್ದೆ. ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು, ಆರು ತಿಂಗಳ ನಂತರ ಸಿದ್ದರಾಮಯ್ಯ ಆ ಸಾಲವನ್ನು ವಾಪಸ್ ಕೊಟ್ಟರು ಎಂದು ಬಾಂಬ್ ಹಾಕಿದ್ದಾರೆ
ಸಿದ್ದರಾಮಯ್ಯ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಸಾಕು. ಇನ್ನು ದಲಿತರನ್ನು ಸಿಎಂ ಮಾಡಿ. ಸಿದ್ದರಾಮಯ್ಯ ದಲಿತರ ಮತಗಳಿಂದಲೇ ಮುಖ್ಯಮಂತ್ರಿ ಆಗಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಲು ನನಗೆ ಯಾವುದೇ ಭಯವಿಲ್ಲ. ಮುಂದೆ ದೇಶದಲ್ಲಿ ಬಹಳ ಕೆಟ್ಟ ಪರಿಸ್ಥಿತಿ ಬರುತ್ತದೆ ಎಂದಿದ್ದಾರೆ.
ಕಳೆದ ಬಾರಿ ಸಿದ್ಧರಾಮಯ್ಯಗೆ ಬಾದಾಮಿಯಿಂದ ಸ್ಪರ್ಧೆ ಮಾಡುವಂತೆ ಹೇಳಿದ್ದೇ ನಾನು. ಚಿಮ್ಮನಕಟ್ಟಿ ಒಪ್ಪದಿದ್ದಾಗ ಅವರ ಪತ್ನಿ ಕಡೆಯಿಂದ ಒಪ್ಪಿಸಿದೆ. ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ 30 ಸಾವಿರದಿಂದ ಗೆಲ್ತೀನಿ ಅಂತಿದ್ದ. ಪಕ್ಕದಲ್ಲಿದ್ದ ಮಹದೇವಪ್ಪ 40 ಸಾವಿರದಿಂದ ಗೇಲ್ತೀವಿ ಅಂತಿದ್ದ. ಆಗ ನಾನು ಮುಂಡೇದೆ ನೀನೇ ಮೊದಲು ಸೋಲ್ತೀಯ ಅಂದಿದ್ದೆ. ಕೊನೆಗೆ ಫಲಿತಾಂಶ ಹಾಗೆಯೇ ಬಂದಿತ್ತು ಎಂದು ಹೇಳಿದ್ದಾರೆ.
In a sensational revelation, senior leader C.M. Ibrahim has claimed that Chief Minister Siddaramaiah was on the verge of losing the 2018 Assembly election from Badami, and that he and former MLA B.B. Chimmanakatti arranged a loan to purchase 3,000 votes to secure his victory.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm