ಬ್ರೇಕಿಂಗ್ ನ್ಯೂಸ್
09-08-25 03:32 pm HK News Desk ಕರ್ನಾಟಕ
ಮೈಸೂರು, ಆ.09: ಬಾದಾಮಿಯಲ್ಲಿ ಸಿದ್ದರಾಮಯ್ಯ ಸೋಲುವ ಹಂತದಲ್ಲಿದ್ದರು. ಆಗ ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು ಎಂದು ಇಬ್ರಾಹಿಂ ನೇರವಾಗಿ ಆರೋಪಿಸಿದ್ದಾರೆ.
ಮೈಸೂರಿನ ಕೆ.ಎಸ್.ಓ.ಯು ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಇಬ್ರಾಹಿಂ, ಕೌಂಟಿಂಗ್ ದಿನ ಸಿದ್ದರಾಮಯ್ಯ ಸೋಲುವ ಭಯದಲ್ಲಿದ್ದರು. ಆಗ ನಾನು ಮ್ಯಾನೇಜ್ ಮಾಡಿದ್ದೇನೆ, 800-1000 ಚಿಕ್ಕ ಅಂತರದಲ್ಲಿ ಗೆಲ್ಲುತ್ತೀರಿ ಎಂದು ಹೇಳಿದ್ದೆ. ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು, ಆರು ತಿಂಗಳ ನಂತರ ಸಿದ್ದರಾಮಯ್ಯ ಆ ಸಾಲವನ್ನು ವಾಪಸ್ ಕೊಟ್ಟರು ಎಂದು ಬಾಂಬ್ ಹಾಕಿದ್ದಾರೆ
ಸಿದ್ದರಾಮಯ್ಯ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಸಾಕು. ಇನ್ನು ದಲಿತರನ್ನು ಸಿಎಂ ಮಾಡಿ. ಸಿದ್ದರಾಮಯ್ಯ ದಲಿತರ ಮತಗಳಿಂದಲೇ ಮುಖ್ಯಮಂತ್ರಿ ಆಗಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಲು ನನಗೆ ಯಾವುದೇ ಭಯವಿಲ್ಲ. ಮುಂದೆ ದೇಶದಲ್ಲಿ ಬಹಳ ಕೆಟ್ಟ ಪರಿಸ್ಥಿತಿ ಬರುತ್ತದೆ ಎಂದಿದ್ದಾರೆ.
ಕಳೆದ ಬಾರಿ ಸಿದ್ಧರಾಮಯ್ಯಗೆ ಬಾದಾಮಿಯಿಂದ ಸ್ಪರ್ಧೆ ಮಾಡುವಂತೆ ಹೇಳಿದ್ದೇ ನಾನು. ಚಿಮ್ಮನಕಟ್ಟಿ ಒಪ್ಪದಿದ್ದಾಗ ಅವರ ಪತ್ನಿ ಕಡೆಯಿಂದ ಒಪ್ಪಿಸಿದೆ. ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ 30 ಸಾವಿರದಿಂದ ಗೆಲ್ತೀನಿ ಅಂತಿದ್ದ. ಪಕ್ಕದಲ್ಲಿದ್ದ ಮಹದೇವಪ್ಪ 40 ಸಾವಿರದಿಂದ ಗೇಲ್ತೀವಿ ಅಂತಿದ್ದ. ಆಗ ನಾನು ಮುಂಡೇದೆ ನೀನೇ ಮೊದಲು ಸೋಲ್ತೀಯ ಅಂದಿದ್ದೆ. ಕೊನೆಗೆ ಫಲಿತಾಂಶ ಹಾಗೆಯೇ ಬಂದಿತ್ತು ಎಂದು ಹೇಳಿದ್ದಾರೆ.
In a sensational revelation, senior leader C.M. Ibrahim has claimed that Chief Minister Siddaramaiah was on the verge of losing the 2018 Assembly election from Badami, and that he and former MLA B.B. Chimmanakatti arranged a loan to purchase 3,000 votes to secure his victory.
09-08-25 08:00 pm
HK Staff
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 04:22 pm
Mangaluru Correspondent
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
Roshan Saldanha, ED Raid, Mangalore, Fraud: ರ...
08-08-25 11:10 pm
SIT, Kalleri, Buried Schoolgirl, Dharmasthala...
08-08-25 09:25 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm