ಬ್ರೇಕಿಂಗ್ ನ್ಯೂಸ್
09-08-25 07:28 pm HK Staff ಕರ್ನಾಟಕ
ಬೆಂಗಳೂರು, ಆ.9 : ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದು, ಬಹು ನಿರೀಕ್ಷಿತ ಬೆಂಗಳೂರು- ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಬೆಂಗಳೂರು ಮೆಟ್ರೋದ ಎಲ್ಲೋ ಲೈನ್ ಉದ್ಘಾಟನಾ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ.
ಬೆಂಗಳೂರಿನಲ್ಲಿ ನಾಲ್ಕು ಗಂಟೆಗಳ ಅವಧಿಯಲ್ಲಿ ಮೂರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಹೊರಡಿಸಿರುವ ವೇಳಾಪಟ್ಟಿಯಲ್ಲಿ ದೃಢಪಟ್ಟಿದೆ. ಬೆಳಗ್ಗೆ 10.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿಯವರು, ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಹಾಗೂ ರಸ್ತೆ ಮಾರ್ಗ ಮೂಲಕ ಬೆಂಗಳೂರಿನ ಕೆಎಸ್ಆರ್ ರೈಲ್ವೇ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು -ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅದರ ಜೊತೆಗೆ ಅಮೃತ್ ಸರ್- ಶ್ರೀ ಮಾತಾ ವೈಷ್ಣೋದೇವಿ - ಅಜ್ನಿ - ಪುಣೆ ವಂದೇ ಭಾರತ್ ಗೆ ವರ್ಚುವಲ್ ಮೂಲಕ ಫ್ಲ್ಯಾಗ್ ಆಫ್ ಮಾಡಲಿದ್ದಾರೆ.
ಅಲ್ಲಿಂದ ರಸ್ತೆ ಮೂಲಕ ರಾಗಿಗುಡ್ಡ ಮೆಟ್ರೋ ಸ್ಟೇಷನ್ ತಲುಪಲಿದ್ದು ಅಲ್ಲಿ 11.45 - 12.50ರ ಮಧ್ಯೆ ಎಲ್ಲೋ ಲೈನ್ ಉದ್ಘಾಟನೆ ಮಾಡಿ ಮೆಟ್ರೋ ಸಂಚಾರ ಕೈಗೊಳ್ಳಲಿದ್ದಾರೆ. ಅಲ್ಲಿಂದ ಐಐಟಿಗೆ ತೆರಳಿ ಅಲ್ಲಿ ಬೆಂಗಳೂರು ಮೆಟ್ರೋ ಫೇಸ್ -3ಗೆ ಶಿಲಾನ್ಯಾಸ ಹಾಗೂ ಎಲ್ಲೋ ಲೈನ್ ಅನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 2.45ಕ್ಕೆ ದೆಹಲಿಗೆ ವಾಪಸಾಗಲಿದ್ದಾರೆ.
Prime Minister Narendra Modi will arrive in Bengaluru on Sunday, August 10, for a series of high-profile inaugurations, including the much-anticipated Bengaluru–Belagavi Vande Bharat Express and the Bengaluru Metro Yellow Line.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm