ಬ್ರೇಕಿಂಗ್ ನ್ಯೂಸ್
09-08-25 07:28 pm HK Staff ಕರ್ನಾಟಕ
ಬೆಂಗಳೂರು, ಆ.9 : ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದು, ಬಹು ನಿರೀಕ್ಷಿತ ಬೆಂಗಳೂರು- ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಬೆಂಗಳೂರು ಮೆಟ್ರೋದ ಎಲ್ಲೋ ಲೈನ್ ಉದ್ಘಾಟನಾ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ.
ಬೆಂಗಳೂರಿನಲ್ಲಿ ನಾಲ್ಕು ಗಂಟೆಗಳ ಅವಧಿಯಲ್ಲಿ ಮೂರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಹೊರಡಿಸಿರುವ ವೇಳಾಪಟ್ಟಿಯಲ್ಲಿ ದೃಢಪಟ್ಟಿದೆ. ಬೆಳಗ್ಗೆ 10.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿಯವರು, ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಹಾಗೂ ರಸ್ತೆ ಮಾರ್ಗ ಮೂಲಕ ಬೆಂಗಳೂರಿನ ಕೆಎಸ್ಆರ್ ರೈಲ್ವೇ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು -ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅದರ ಜೊತೆಗೆ ಅಮೃತ್ ಸರ್- ಶ್ರೀ ಮಾತಾ ವೈಷ್ಣೋದೇವಿ - ಅಜ್ನಿ - ಪುಣೆ ವಂದೇ ಭಾರತ್ ಗೆ ವರ್ಚುವಲ್ ಮೂಲಕ ಫ್ಲ್ಯಾಗ್ ಆಫ್ ಮಾಡಲಿದ್ದಾರೆ.
ಅಲ್ಲಿಂದ ರಸ್ತೆ ಮೂಲಕ ರಾಗಿಗುಡ್ಡ ಮೆಟ್ರೋ ಸ್ಟೇಷನ್ ತಲುಪಲಿದ್ದು ಅಲ್ಲಿ 11.45 - 12.50ರ ಮಧ್ಯೆ ಎಲ್ಲೋ ಲೈನ್ ಉದ್ಘಾಟನೆ ಮಾಡಿ ಮೆಟ್ರೋ ಸಂಚಾರ ಕೈಗೊಳ್ಳಲಿದ್ದಾರೆ. ಅಲ್ಲಿಂದ ಐಐಟಿಗೆ ತೆರಳಿ ಅಲ್ಲಿ ಬೆಂಗಳೂರು ಮೆಟ್ರೋ ಫೇಸ್ -3ಗೆ ಶಿಲಾನ್ಯಾಸ ಹಾಗೂ ಎಲ್ಲೋ ಲೈನ್ ಅನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 2.45ಕ್ಕೆ ದೆಹಲಿಗೆ ವಾಪಸಾಗಲಿದ್ದಾರೆ.
Prime Minister Narendra Modi will arrive in Bengaluru on Sunday, August 10, for a series of high-profile inaugurations, including the much-anticipated Bengaluru–Belagavi Vande Bharat Express and the Bengaluru Metro Yellow Line.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am