ಬ್ರೇಕಿಂಗ್ ನ್ಯೂಸ್
13-08-25 07:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಧರ್ಮಸ್ಥಳ ಪ್ರಕರಣದ ಅನಾಮಿಕ ಯಾರು? ಅವರ ಹಿಂದೆ ಯಾರಿದ್ದಾರೆ ನೋಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅನಾಮಿಕ ಹೇಳಿದ ಸ್ಥಳಗಳನ್ನು ಹುಡುಕಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಭಯಾನಕ ಕೊಲೆಗಳು ಆಗಿದೆ ಎಂದು ಹೇಳ್ತಿದ್ರು. ಸರ್ಕಾರ ತೀರ್ಮಾನ ಮಾಡಿ ಎಸ್ಐಟಿ ರಚನೆ ಮಾಡಿದೆ. ಇವರ ಉದ್ದೇಶ ಏನು?. ಯಾವುದೇ ಸಾಕ್ಷಿ ಇಲ್ಲದೇ ವೈಭವೀಕರಣ ಏಕೆ ಮಾಡಿದ್ರು ಎಂಬುದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು.
ಜನರನ್ನು ಗಾಬರಿಗೊಳಿಸುವುದನ್ನು ಮಾಡಿದ್ರು, ಎಸ್ಐಟಿ ನಿಷ್ಪಕ್ಷಪಾತ ತನಿಖೆ ಮಾಡಿದ್ದಾರೆ. ಗೃಹ ಸಚಿವರು ಸದನದಲ್ಲಿ ಉತ್ತರ ಕೊಡ್ತಾರೆ. ಅಗೆತ ಮುಂದುವರಿಯಬೇಕಾ ಎಂಬುದರ ಬಗ್ಗೆ ನಾನು ಮಾತನಾಡಲ್ಲ. ಬಿಜೆಪಿಯವರು ಧರ್ಮಸ್ಥಳ ವಿಚಾರದಲ್ಲೂ ರಾಜಕೀಯ ಮಾಡಲು ಹೋಗ್ತಿದ್ದಾರೆ. ಬಿಜೆಪಿಯವರು ನ್ಯಾಯಯುತ ತನಿಖೆಗೆ ಸಹಕಾರ ನೀಡಲಿ. ಈ ವಿಚಾರದಲ್ಲಿ ಪೊಲಿಟಿಕಲ್ ಲಾಭ ತೆಗೆದುಕೊಳ್ಳೊದು ಬೇಡ. ಅಗೆತ ಮುಂದುವರಿಸುವ ಬಗ್ಗೆ ಸಿಎಂ, ಗೃಹ ಸಚಿವರು ನಿರ್ಧಾರ ಮಾಡ್ತಾರೆ ಎಂದರು.
ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ:
ಪ್ರಕರಣ ವಿಚಾರವಾಗಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಧರ್ಮಸ್ಥಳ ವಿಚಾರವಾಗಿ ಗೊಂದಲ ಇದ್ದಾಗಿಂದಲೂ ನೋಡಿದ್ದೇವೆ. ಅನಾಮಿಕ ಹೇಳಿದ ಕಡೆಗಳಲ್ಲಿ ಗುಂಡಿ ತೆರೆಯಲಾಗಿದೆ ಎಂದರು.
ಎಸ್ಐಟಿ ಮಧ್ಯಂತರ ವರದಿ ಕೊಡಲ್ಲ. ಸಂಪೂರ್ಣ ವರದಿ ಸಿಎಂ ಪಡೆಯುತ್ತಾರೆ. ಮತ್ತೆ ಗುಂಡಿ ತೋಡುವ ಪ್ರಮೇಯ ಇಲ್ಲ ಅನಿಸುತ್ತಿದೆ. ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ. ಬಿಜೆಪಿ ಹಿಂದುತ್ವದ ಬಗ್ಗೆ ಗೊಂದಲ ಮೂಡಿಸುತ್ತಿದೆ. ಬಿಜೆಪಿ ಮಾತ್ರವಲ್ಲ, ನಾವೂ ಹಿಂದೂಗಳ ಪರವಾಗಿದ್ದೇವೆ. ನಾವೂ ಪ್ರತೀ ದಿನ ಪೂಜೆ ಪುನಸ್ಕಾರ ಮಾಡ್ತೇವೆ ಎಂದು ತಿಳಿಸಿದರು.
Karnataka Minister Dinesh Gundu Rao has questioned the identity and motives of the “anonymous informant” in the Dharmasthala human remains case, asking who is behind them and why the matter was sensationalised without concrete evidence.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm