ಬ್ರೇಕಿಂಗ್ ನ್ಯೂಸ್
13-08-25 07:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಧರ್ಮಸ್ಥಳ ಪ್ರಕರಣದ ಅನಾಮಿಕ ಯಾರು? ಅವರ ಹಿಂದೆ ಯಾರಿದ್ದಾರೆ ನೋಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅನಾಮಿಕ ಹೇಳಿದ ಸ್ಥಳಗಳನ್ನು ಹುಡುಕಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಭಯಾನಕ ಕೊಲೆಗಳು ಆಗಿದೆ ಎಂದು ಹೇಳ್ತಿದ್ರು. ಸರ್ಕಾರ ತೀರ್ಮಾನ ಮಾಡಿ ಎಸ್ಐಟಿ ರಚನೆ ಮಾಡಿದೆ. ಇವರ ಉದ್ದೇಶ ಏನು?. ಯಾವುದೇ ಸಾಕ್ಷಿ ಇಲ್ಲದೇ ವೈಭವೀಕರಣ ಏಕೆ ಮಾಡಿದ್ರು ಎಂಬುದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು.
ಜನರನ್ನು ಗಾಬರಿಗೊಳಿಸುವುದನ್ನು ಮಾಡಿದ್ರು, ಎಸ್ಐಟಿ ನಿಷ್ಪಕ್ಷಪಾತ ತನಿಖೆ ಮಾಡಿದ್ದಾರೆ. ಗೃಹ ಸಚಿವರು ಸದನದಲ್ಲಿ ಉತ್ತರ ಕೊಡ್ತಾರೆ. ಅಗೆತ ಮುಂದುವರಿಯಬೇಕಾ ಎಂಬುದರ ಬಗ್ಗೆ ನಾನು ಮಾತನಾಡಲ್ಲ. ಬಿಜೆಪಿಯವರು ಧರ್ಮಸ್ಥಳ ವಿಚಾರದಲ್ಲೂ ರಾಜಕೀಯ ಮಾಡಲು ಹೋಗ್ತಿದ್ದಾರೆ. ಬಿಜೆಪಿಯವರು ನ್ಯಾಯಯುತ ತನಿಖೆಗೆ ಸಹಕಾರ ನೀಡಲಿ. ಈ ವಿಚಾರದಲ್ಲಿ ಪೊಲಿಟಿಕಲ್ ಲಾಭ ತೆಗೆದುಕೊಳ್ಳೊದು ಬೇಡ. ಅಗೆತ ಮುಂದುವರಿಸುವ ಬಗ್ಗೆ ಸಿಎಂ, ಗೃಹ ಸಚಿವರು ನಿರ್ಧಾರ ಮಾಡ್ತಾರೆ ಎಂದರು.
ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ:
ಪ್ರಕರಣ ವಿಚಾರವಾಗಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಧರ್ಮಸ್ಥಳ ವಿಚಾರವಾಗಿ ಗೊಂದಲ ಇದ್ದಾಗಿಂದಲೂ ನೋಡಿದ್ದೇವೆ. ಅನಾಮಿಕ ಹೇಳಿದ ಕಡೆಗಳಲ್ಲಿ ಗುಂಡಿ ತೆರೆಯಲಾಗಿದೆ ಎಂದರು.
ಎಸ್ಐಟಿ ಮಧ್ಯಂತರ ವರದಿ ಕೊಡಲ್ಲ. ಸಂಪೂರ್ಣ ವರದಿ ಸಿಎಂ ಪಡೆಯುತ್ತಾರೆ. ಮತ್ತೆ ಗುಂಡಿ ತೋಡುವ ಪ್ರಮೇಯ ಇಲ್ಲ ಅನಿಸುತ್ತಿದೆ. ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ. ಬಿಜೆಪಿ ಹಿಂದುತ್ವದ ಬಗ್ಗೆ ಗೊಂದಲ ಮೂಡಿಸುತ್ತಿದೆ. ಬಿಜೆಪಿ ಮಾತ್ರವಲ್ಲ, ನಾವೂ ಹಿಂದೂಗಳ ಪರವಾಗಿದ್ದೇವೆ. ನಾವೂ ಪ್ರತೀ ದಿನ ಪೂಜೆ ಪುನಸ್ಕಾರ ಮಾಡ್ತೇವೆ ಎಂದು ತಿಳಿಸಿದರು.
Karnataka Minister Dinesh Gundu Rao has questioned the identity and motives of the “anonymous informant” in the Dharmasthala human remains case, asking who is behind them and why the matter was sensationalised without concrete evidence.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm