ಬ್ರೇಕಿಂಗ್ ನ್ಯೂಸ್
13-08-25 07:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಧರ್ಮಸ್ಥಳ ಪ್ರಕರಣದ ಅನಾಮಿಕ ಯಾರು? ಅವರ ಹಿಂದೆ ಯಾರಿದ್ದಾರೆ ನೋಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅನಾಮಿಕ ಹೇಳಿದ ಸ್ಥಳಗಳನ್ನು ಹುಡುಕಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಭಯಾನಕ ಕೊಲೆಗಳು ಆಗಿದೆ ಎಂದು ಹೇಳ್ತಿದ್ರು. ಸರ್ಕಾರ ತೀರ್ಮಾನ ಮಾಡಿ ಎಸ್ಐಟಿ ರಚನೆ ಮಾಡಿದೆ. ಇವರ ಉದ್ದೇಶ ಏನು?. ಯಾವುದೇ ಸಾಕ್ಷಿ ಇಲ್ಲದೇ ವೈಭವೀಕರಣ ಏಕೆ ಮಾಡಿದ್ರು ಎಂಬುದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು.
ಜನರನ್ನು ಗಾಬರಿಗೊಳಿಸುವುದನ್ನು ಮಾಡಿದ್ರು, ಎಸ್ಐಟಿ ನಿಷ್ಪಕ್ಷಪಾತ ತನಿಖೆ ಮಾಡಿದ್ದಾರೆ. ಗೃಹ ಸಚಿವರು ಸದನದಲ್ಲಿ ಉತ್ತರ ಕೊಡ್ತಾರೆ. ಅಗೆತ ಮುಂದುವರಿಯಬೇಕಾ ಎಂಬುದರ ಬಗ್ಗೆ ನಾನು ಮಾತನಾಡಲ್ಲ. ಬಿಜೆಪಿಯವರು ಧರ್ಮಸ್ಥಳ ವಿಚಾರದಲ್ಲೂ ರಾಜಕೀಯ ಮಾಡಲು ಹೋಗ್ತಿದ್ದಾರೆ. ಬಿಜೆಪಿಯವರು ನ್ಯಾಯಯುತ ತನಿಖೆಗೆ ಸಹಕಾರ ನೀಡಲಿ. ಈ ವಿಚಾರದಲ್ಲಿ ಪೊಲಿಟಿಕಲ್ ಲಾಭ ತೆಗೆದುಕೊಳ್ಳೊದು ಬೇಡ. ಅಗೆತ ಮುಂದುವರಿಸುವ ಬಗ್ಗೆ ಸಿಎಂ, ಗೃಹ ಸಚಿವರು ನಿರ್ಧಾರ ಮಾಡ್ತಾರೆ ಎಂದರು.
ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ:
ಪ್ರಕರಣ ವಿಚಾರವಾಗಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಧರ್ಮಸ್ಥಳ ವಿಚಾರವಾಗಿ ಗೊಂದಲ ಇದ್ದಾಗಿಂದಲೂ ನೋಡಿದ್ದೇವೆ. ಅನಾಮಿಕ ಹೇಳಿದ ಕಡೆಗಳಲ್ಲಿ ಗುಂಡಿ ತೆರೆಯಲಾಗಿದೆ ಎಂದರು.
ಎಸ್ಐಟಿ ಮಧ್ಯಂತರ ವರದಿ ಕೊಡಲ್ಲ. ಸಂಪೂರ್ಣ ವರದಿ ಸಿಎಂ ಪಡೆಯುತ್ತಾರೆ. ಮತ್ತೆ ಗುಂಡಿ ತೋಡುವ ಪ್ರಮೇಯ ಇಲ್ಲ ಅನಿಸುತ್ತಿದೆ. ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ. ಬಿಜೆಪಿ ಹಿಂದುತ್ವದ ಬಗ್ಗೆ ಗೊಂದಲ ಮೂಡಿಸುತ್ತಿದೆ. ಬಿಜೆಪಿ ಮಾತ್ರವಲ್ಲ, ನಾವೂ ಹಿಂದೂಗಳ ಪರವಾಗಿದ್ದೇವೆ. ನಾವೂ ಪ್ರತೀ ದಿನ ಪೂಜೆ ಪುನಸ್ಕಾರ ಮಾಡ್ತೇವೆ ಎಂದು ತಿಳಿಸಿದರು.
Karnataka Minister Dinesh Gundu Rao has questioned the identity and motives of the “anonymous informant” in the Dharmasthala human remains case, asking who is behind them and why the matter was sensationalised without concrete evidence.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm