ಬ್ರೇಕಿಂಗ್ ನ್ಯೂಸ್
13-08-25 07:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಧರ್ಮಸ್ಥಳ ಪ್ರಕರಣದ ಅನಾಮಿಕ ಯಾರು? ಅವರ ಹಿಂದೆ ಯಾರಿದ್ದಾರೆ ನೋಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅನಾಮಿಕ ಹೇಳಿದ ಸ್ಥಳಗಳನ್ನು ಹುಡುಕಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಭಯಾನಕ ಕೊಲೆಗಳು ಆಗಿದೆ ಎಂದು ಹೇಳ್ತಿದ್ರು. ಸರ್ಕಾರ ತೀರ್ಮಾನ ಮಾಡಿ ಎಸ್ಐಟಿ ರಚನೆ ಮಾಡಿದೆ. ಇವರ ಉದ್ದೇಶ ಏನು?. ಯಾವುದೇ ಸಾಕ್ಷಿ ಇಲ್ಲದೇ ವೈಭವೀಕರಣ ಏಕೆ ಮಾಡಿದ್ರು ಎಂಬುದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು.
ಜನರನ್ನು ಗಾಬರಿಗೊಳಿಸುವುದನ್ನು ಮಾಡಿದ್ರು, ಎಸ್ಐಟಿ ನಿಷ್ಪಕ್ಷಪಾತ ತನಿಖೆ ಮಾಡಿದ್ದಾರೆ. ಗೃಹ ಸಚಿವರು ಸದನದಲ್ಲಿ ಉತ್ತರ ಕೊಡ್ತಾರೆ. ಅಗೆತ ಮುಂದುವರಿಯಬೇಕಾ ಎಂಬುದರ ಬಗ್ಗೆ ನಾನು ಮಾತನಾಡಲ್ಲ. ಬಿಜೆಪಿಯವರು ಧರ್ಮಸ್ಥಳ ವಿಚಾರದಲ್ಲೂ ರಾಜಕೀಯ ಮಾಡಲು ಹೋಗ್ತಿದ್ದಾರೆ. ಬಿಜೆಪಿಯವರು ನ್ಯಾಯಯುತ ತನಿಖೆಗೆ ಸಹಕಾರ ನೀಡಲಿ. ಈ ವಿಚಾರದಲ್ಲಿ ಪೊಲಿಟಿಕಲ್ ಲಾಭ ತೆಗೆದುಕೊಳ್ಳೊದು ಬೇಡ. ಅಗೆತ ಮುಂದುವರಿಸುವ ಬಗ್ಗೆ ಸಿಎಂ, ಗೃಹ ಸಚಿವರು ನಿರ್ಧಾರ ಮಾಡ್ತಾರೆ ಎಂದರು.
ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ:
ಪ್ರಕರಣ ವಿಚಾರವಾಗಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಧರ್ಮಸ್ಥಳ ವಿಚಾರವಾಗಿ ಗೊಂದಲ ಇದ್ದಾಗಿಂದಲೂ ನೋಡಿದ್ದೇವೆ. ಅನಾಮಿಕ ಹೇಳಿದ ಕಡೆಗಳಲ್ಲಿ ಗುಂಡಿ ತೆರೆಯಲಾಗಿದೆ ಎಂದರು.
ಎಸ್ಐಟಿ ಮಧ್ಯಂತರ ವರದಿ ಕೊಡಲ್ಲ. ಸಂಪೂರ್ಣ ವರದಿ ಸಿಎಂ ಪಡೆಯುತ್ತಾರೆ. ಮತ್ತೆ ಗುಂಡಿ ತೋಡುವ ಪ್ರಮೇಯ ಇಲ್ಲ ಅನಿಸುತ್ತಿದೆ. ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ. ಬಿಜೆಪಿ ಹಿಂದುತ್ವದ ಬಗ್ಗೆ ಗೊಂದಲ ಮೂಡಿಸುತ್ತಿದೆ. ಬಿಜೆಪಿ ಮಾತ್ರವಲ್ಲ, ನಾವೂ ಹಿಂದೂಗಳ ಪರವಾಗಿದ್ದೇವೆ. ನಾವೂ ಪ್ರತೀ ದಿನ ಪೂಜೆ ಪುನಸ್ಕಾರ ಮಾಡ್ತೇವೆ ಎಂದು ತಿಳಿಸಿದರು.
Karnataka Minister Dinesh Gundu Rao has questioned the identity and motives of the “anonymous informant” in the Dharmasthala human remains case, asking who is behind them and why the matter was sensationalised without concrete evidence.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm