ಬ್ರೇಕಿಂಗ್ ನ್ಯೂಸ್
13-08-25 07:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಧರ್ಮಸ್ಥಳ ಪ್ರಕರಣದ ಅನಾಮಿಕ ಯಾರು? ಅವರ ಹಿಂದೆ ಯಾರಿದ್ದಾರೆ ನೋಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅನಾಮಿಕ ಹೇಳಿದ ಸ್ಥಳಗಳನ್ನು ಹುಡುಕಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಭಯಾನಕ ಕೊಲೆಗಳು ಆಗಿದೆ ಎಂದು ಹೇಳ್ತಿದ್ರು. ಸರ್ಕಾರ ತೀರ್ಮಾನ ಮಾಡಿ ಎಸ್ಐಟಿ ರಚನೆ ಮಾಡಿದೆ. ಇವರ ಉದ್ದೇಶ ಏನು?. ಯಾವುದೇ ಸಾಕ್ಷಿ ಇಲ್ಲದೇ ವೈಭವೀಕರಣ ಏಕೆ ಮಾಡಿದ್ರು ಎಂಬುದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು.
ಜನರನ್ನು ಗಾಬರಿಗೊಳಿಸುವುದನ್ನು ಮಾಡಿದ್ರು, ಎಸ್ಐಟಿ ನಿಷ್ಪಕ್ಷಪಾತ ತನಿಖೆ ಮಾಡಿದ್ದಾರೆ. ಗೃಹ ಸಚಿವರು ಸದನದಲ್ಲಿ ಉತ್ತರ ಕೊಡ್ತಾರೆ. ಅಗೆತ ಮುಂದುವರಿಯಬೇಕಾ ಎಂಬುದರ ಬಗ್ಗೆ ನಾನು ಮಾತನಾಡಲ್ಲ. ಬಿಜೆಪಿಯವರು ಧರ್ಮಸ್ಥಳ ವಿಚಾರದಲ್ಲೂ ರಾಜಕೀಯ ಮಾಡಲು ಹೋಗ್ತಿದ್ದಾರೆ. ಬಿಜೆಪಿಯವರು ನ್ಯಾಯಯುತ ತನಿಖೆಗೆ ಸಹಕಾರ ನೀಡಲಿ. ಈ ವಿಚಾರದಲ್ಲಿ ಪೊಲಿಟಿಕಲ್ ಲಾಭ ತೆಗೆದುಕೊಳ್ಳೊದು ಬೇಡ. ಅಗೆತ ಮುಂದುವರಿಸುವ ಬಗ್ಗೆ ಸಿಎಂ, ಗೃಹ ಸಚಿವರು ನಿರ್ಧಾರ ಮಾಡ್ತಾರೆ ಎಂದರು.
ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ:
ಪ್ರಕರಣ ವಿಚಾರವಾಗಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಧರ್ಮಸ್ಥಳ ವಿಚಾರವಾಗಿ ಗೊಂದಲ ಇದ್ದಾಗಿಂದಲೂ ನೋಡಿದ್ದೇವೆ. ಅನಾಮಿಕ ಹೇಳಿದ ಕಡೆಗಳಲ್ಲಿ ಗುಂಡಿ ತೆರೆಯಲಾಗಿದೆ ಎಂದರು.
ಎಸ್ಐಟಿ ಮಧ್ಯಂತರ ವರದಿ ಕೊಡಲ್ಲ. ಸಂಪೂರ್ಣ ವರದಿ ಸಿಎಂ ಪಡೆಯುತ್ತಾರೆ. ಮತ್ತೆ ಗುಂಡಿ ತೋಡುವ ಪ್ರಮೇಯ ಇಲ್ಲ ಅನಿಸುತ್ತಿದೆ. ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ. ಬಿಜೆಪಿ ಹಿಂದುತ್ವದ ಬಗ್ಗೆ ಗೊಂದಲ ಮೂಡಿಸುತ್ತಿದೆ. ಬಿಜೆಪಿ ಮಾತ್ರವಲ್ಲ, ನಾವೂ ಹಿಂದೂಗಳ ಪರವಾಗಿದ್ದೇವೆ. ನಾವೂ ಪ್ರತೀ ದಿನ ಪೂಜೆ ಪುನಸ್ಕಾರ ಮಾಡ್ತೇವೆ ಎಂದು ತಿಳಿಸಿದರು.
Karnataka Minister Dinesh Gundu Rao has questioned the identity and motives of the “anonymous informant” in the Dharmasthala human remains case, asking who is behind them and why the matter was sensationalised without concrete evidence.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am