ಬ್ರೇಕಿಂಗ್ ನ್ಯೂಸ್
14-08-25 03:49 pm Bangalore Correspondent ಕರ್ನಾಟಕ
ಬೆಂಗಳೂರು, ಆ 14 : ಸದನದಲ್ಲಿ ನಿಯಮ 69 ಅಡಿಯಲ್ಲಿ ಧರ್ಮಸ್ಥಳದ ಬಗ್ಗೆ ನಡೆದ ಚರ್ಚೆಯಲ್ಲಿ ವಿಪಕ್ಷ ಸದಸ್ಯರ ಆರೋಪಗಳಿಗೆ ಉತ್ತರ ನೀಡಿದ ಡಿಕೆ ಶಿವಕುಮಾರ್, ನಾನು ಧರ್ಮಸ್ಥಳದ ಪರವಾಗಿದ್ದೇನೆ ಎಂದರ
ಮೈ ಸ್ಟಾಂಡ್ ಆನ್ ಧರ್ಮಸ್ಥಳ, My Believe ಐಸ್ ಮಂಜುನಾಥ ! ಹೀಗೆ ವಿಧಾನಸಭೆಯಲ್ಲಿ ಧರ್ಮಸ್ಥಳದ ಪರವಾಗಿ ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದು ಡಿಸಿಎಂ ಡಿಕೆ ಶಿವಕುಮಾರ್
ನನಗೆ ಮಾತು ತಪ್ಪದ ಮಂಜುನಾಥ ಹಾಗೂ ಧರ್ಮಸ್ಥಳದ ಬಗ್ಗೆ ನಂಬಿಕೆ ಇದೆ. ನಿಮಗಿಂತ ಜಾಸ್ತಿ ನಮ್ಮ ಪಾರ್ಟಿಯಲ್ಲೇ ಕೂಗು ಇದೆ, ಧರ್ಮಸ್ಥಳ ಗೌರವಕ್ಕೆ ಕೂಗು ಇದೆ. ಕರ್ನಾಟಕ ಸರ್ಕಾರ ಧಾರ್ಮಿಕ ರಕ್ಷಣೆ ಕೊಡಲಿದೆ. ಕೆಲವರು ಬಂದು ಕೋರ್ಟ್ ನಲ್ಲಿ ಹೇಳಿದ್ದಾರೆ ಎಂದರು. ನಮ್ಮ ನಡೆ ಸ್ಪಷ್ಟ ಇದೆ, ಧರ್ಮಸ್ಥಳ, ವೀರೇಂದ್ರ ಹೆಗಡೆ ಅವರ ಬಗ್ಗೆ ಗೌರವ ಇದೆ, ಅವರ ಪರ ಇರುತ್ತೇವೆ. ರಾಜಕೀಯಕ್ಕೆ ಲಿಂಕ್ ಮಾಡಬೇಡಿ ಎಂದು ಮನವಿ ಮಾಡಿದರು.
ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ:
ಇನ್ನು ಇದೇ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. "ಎಸ್ ಐ ಟಿ ರಚನೆ ಮಾಡಲು ನ್ಯಾಯಾಲಯ ಹೇಳಿತ್ತಾ? ಎಸ್ ಐ ಟಿ ರಚನೆ ಮಾಡಲು ಹೇಳಿದ ಗ್ಯಾಂಗ್ ಯಾವುದು? ಬೆಟ್ಟ ಅಗೆದು ಇಲಿ ಹಿಡಿದಂತಾಯಿತು" ಎಂದು ಕಿಡಿಕಾರಿದರು.
ಮಾಸ್ಕ್ ಮ್ಯಾನ್ ಹಿಂದೆ ಯಾರಿದ್ದಾರೆ? ಸೌಜನ್ಯ ಹತ್ಯೆ ತನಿಖೆ ಆಗಲಿ. ಆದರೆ ಮಂಜುನಾಥ ಕ್ಷೇತ್ರ ಏನು ತಪ್ಪುಮಾಡಿದೆ? ಧಾರ್ಮಿಕ ಕ್ಷೇತ್ರಗಳನ್ನು ಮುಗಿಸುವ ಪ್ರಯತ್ನ ಆಗುತ್ತಿದೆ ಎಂದು ಆರೋಪ ಮಾಡಿದರು. ಹಿಂದೂಗಳ ದೇವರನ್ನು ಮುಗಿಸುವ ಪಿತೂರಿ ಮಾಡುತಿದ್ದಾರೆ. ಧರ್ಮಸ್ಥಳದ ಪಾವಿತ್ರತೆಯನ್ನು ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದರು.
ಸುಜಾತ ಭಟ್ ಎಂಬಾಕೆ ನನ್ನ ಮಗಳು ಕಾಣೆಯಾಗಿದ್ದಾರೆ ಎಂದು ದೂರು ಕೊಟ್ಟಿದ್ದಾರೆ. ಆದರೆ ಅಂತಹ ಮಗಳೇ ಇಲ್ಲ ಎಂದು ಹೊರಬಂದಿದೆ ಎಂದು ಆರೋಪಿಸಿದರು.
ಎನ್ ಐ ಎ ತನಿಖೆಗೆ ಆಗ್ರಹ:
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆ ಮಾಡಲಿ ಎಂದು ಆರ್ ಅಶೋಕ್ ಆಗ್ರಹಿಸಿದರು. ದೂರುದಾರ ವ್ಯಕ್ತಿಯನ್ನು ಮಂಪರು ಪರೀಕ್ಷೆ ಮಾಡಲಿ. ಮಾಸ್ಕ್ ಮ್ಯಾನ್ ಗೆ ಬಂದೂಕು ಹಿಡಿದುಕೊಂಡು ಭದ್ರತೆ ನೀಡಲಾಗುತ್ತಿದೆ. ಇವೆಲ್ಲವೂ ಸರ್ಕಾರಿ ಪ್ರಾಯೋಜಿತವಾಗಿದೆ ಎಂದು ಆರೋಪ ಮಾಡಿದರು.
Deputy Chief Minister DK Shivakumar, speaking under Rule 69 during the Legislative Assembly debate on Dharmasthala, strongly defended the revered temple town and its Dharmadhikari Dr. D. Veerendra Heggade. Responding to opposition allegations, Shivakumar declared, “I stand with Dharmasthala. I have faith in Lord Manjunath and respect for Dharmasthala and Veerendra Heggade. Our government will ensure religious protection. Don’t link this to politics.”
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm