ಬ್ರೇಕಿಂಗ್ ನ್ಯೂಸ್
15-08-25 03:20 pm Bangalore Correspondent ಕರ್ನಾಟಕ
ಬೆಂಗಳೂರು, ಆ.15: ಆಡುಗೋಡಿಯ ಚೆನ್ನೇನಹಳ್ಳಿಯಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಿಂದ ಸುಮಾರು 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಓರ್ವ ಬಾಲಕ ಸಾವನಪ್ಪಿದ್ದಾನೆ. ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಛಿದ್ರವಾಗಿದೆ. ಗಾಯಾಳುಗಳು ತೀವ್ರ ರಕ್ತಸ್ರಾವ ಹಾಗೂ ಸುಟ್ಟ ಗಾಯಗಳಿಂದ ನರಾಳಾಡುತ್ತಿರುವ ದೃಶ್ಯ ಸಹ ಕಂಡು ಬಂತು. ಗಾಯಾಳಯಗಳನ್ನು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇದು ಸಿಲಿಂಡರ್ ಸ್ಫೋಟ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

5 ಲಕ್ಷ ಪರಿಹಾರ ಘೋಷಣೆ;
ಸ್ಫೋಟದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಬಾಲಕ ಮುಬಾರಕ್ ಎಂಬಾತ ಸಾವನ್ನಪ್ಪಿದ್ದಾನೆ. ಇದೇ ವೇಳೆ ಮಾತಾಡಿದ ಸಿಎಂ, ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಗಾಯಾಳಗೊಂಡವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುತ್ತೆ ;
ಮೇಲುನೋಟಕ್ಕೆ ಇದು ಸಿಲಿಂಡರ್ ಬ್ಲಾಸ್ಟ್ ಆಗಿದೆ ಎನ್ನಲಾಗ್ತಿದೆ. ಈ ಭಾಗದ ಮನೆಗಳಲ್ಲೇ ಬಿದ್ದಿವೆ. ಮನೆಗಳ ರಿಪೇರಿಗೆ ಸೂಚನೆ ನೀಡಲಾಗಿದೆ. ಕಸ್ತೂರಮ್ಮ ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗ್ತಿದೆ. ಆಕೆಯನ್ನ ಆಕೆಯನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನರಸಮ್ಮ ಎಂಬುವವರಿಗೂ ಚಿಕಿತ್ಸೆ ನೀಡಲಾಗ್ತಿದೆ. ಸದ್ಯ ಗಾಯಗೊಂಡ ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ. ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ.
A suspected explosion in Chennenahalli, Adugodi, on Independence Day has left an 8-year-old boy dead and damaged more than 10 houses. The deceased has been identified as Mubarak (8). The blast occurred at the house of one Thimmaraju, which was completely destroyed.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm