ಬ್ರೇಕಿಂಗ್ ನ್ಯೂಸ್
15-08-25 03:20 pm Bangalore Correspondent ಕರ್ನಾಟಕ
ಬೆಂಗಳೂರು, ಆ.15: ಆಡುಗೋಡಿಯ ಚೆನ್ನೇನಹಳ್ಳಿಯಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಿಂದ ಸುಮಾರು 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಓರ್ವ ಬಾಲಕ ಸಾವನಪ್ಪಿದ್ದಾನೆ. ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಛಿದ್ರವಾಗಿದೆ. ಗಾಯಾಳುಗಳು ತೀವ್ರ ರಕ್ತಸ್ರಾವ ಹಾಗೂ ಸುಟ್ಟ ಗಾಯಗಳಿಂದ ನರಾಳಾಡುತ್ತಿರುವ ದೃಶ್ಯ ಸಹ ಕಂಡು ಬಂತು. ಗಾಯಾಳಯಗಳನ್ನು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇದು ಸಿಲಿಂಡರ್ ಸ್ಫೋಟ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

5 ಲಕ್ಷ ಪರಿಹಾರ ಘೋಷಣೆ;
ಸ್ಫೋಟದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಬಾಲಕ ಮುಬಾರಕ್ ಎಂಬಾತ ಸಾವನ್ನಪ್ಪಿದ್ದಾನೆ. ಇದೇ ವೇಳೆ ಮಾತಾಡಿದ ಸಿಎಂ, ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಗಾಯಾಳಗೊಂಡವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುತ್ತೆ ;
ಮೇಲುನೋಟಕ್ಕೆ ಇದು ಸಿಲಿಂಡರ್ ಬ್ಲಾಸ್ಟ್ ಆಗಿದೆ ಎನ್ನಲಾಗ್ತಿದೆ. ಈ ಭಾಗದ ಮನೆಗಳಲ್ಲೇ ಬಿದ್ದಿವೆ. ಮನೆಗಳ ರಿಪೇರಿಗೆ ಸೂಚನೆ ನೀಡಲಾಗಿದೆ. ಕಸ್ತೂರಮ್ಮ ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗ್ತಿದೆ. ಆಕೆಯನ್ನ ಆಕೆಯನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನರಸಮ್ಮ ಎಂಬುವವರಿಗೂ ಚಿಕಿತ್ಸೆ ನೀಡಲಾಗ್ತಿದೆ. ಸದ್ಯ ಗಾಯಗೊಂಡ ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ. ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ.
A suspected explosion in Chennenahalli, Adugodi, on Independence Day has left an 8-year-old boy dead and damaged more than 10 houses. The deceased has been identified as Mubarak (8). The blast occurred at the house of one Thimmaraju, which was completely destroyed.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm