ಬ್ರೇಕಿಂಗ್ ನ್ಯೂಸ್
15-08-25 07:15 pm Bangalore Correspondent ಕರ್ನಾಟಕ
ಬೆಂಗಳೂರು, ಆ.16 : ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರ ಹೇಳಿದಂತೆ, ಶವ ಹೂತಿಟ್ಟ ಸ್ಥಳದಲ್ಲಿ ಯಾವುದೇ ಕುರುಹು ಸಿಗದಿದ್ದಲ್ಲಿ ಆತನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಎಸ್ಐಟಿ ತನಿಖೆ ಮಾಡಲ್ಲ ಅನ್ನುತ್ತಿದ್ದ ಸಿದ್ದರಾಮಯ್ಯ ಅವರಿಗೆ ಎಸ್ಐಟಿ ರಚಿಸುವಂತೆ ಯಾವ ಶಕ್ತಿಗಳು ಒತ್ತಡ ಹೇರಿದ್ದು ಎಂಬುದನ್ನು ಸದನದಲ್ಲಿ ಬಹಿರಂಗಪಡಿಸಬೇಕು. ಸರ್ಕಾರ ಧರ್ಮಸ್ಥಳ ತನಿಖೆಯ ಮಧ್ಯಂತರ ವರದಿಯನ್ನು ನೀಡಬೇಕು ಎಂದು ವಿಧಾನಸಭೆ ಕಲಾಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹದ ವಿಚಾರದಲ್ಲಿ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಕೂಡ ಮಂಜುನಾಥನ ಭಕ್ತರು. ಬಿಜೆಪಿಯವರಿಗಿಂತ ಕಾಂಗ್ರೆಸಿಗರೇ ಹೆಚ್ಚು ಧರ್ಮಸ್ಥಳಕ್ಕೆ ಹೋಗುತ್ತಾರೆ. ಈ ಬಗ್ಗೆ ಸ್ಪಷ್ಟನೆ ಸಿಕ್ಕರೆ ಅಪಪ್ರಚಾರ ತಪ್ಪುತ್ತದೆ. ಯೂಟ್ಯೂಬರ್ಗಳು ತಮಗೆ ತೋಚಿದಂತೆ ಮಾತನಾಡುತ್ತಾರೆ. ಈ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುವುದು ಸರಿಯಲ್ಲ. ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳನ್ನು ಈ ವಿಷಯದಲ್ಲಿ ಎಳೆದು ತರಬಾರದು. ಶವ ಹೂತಿಟ್ಟ ಸ್ಥಳದಲ್ಲಿ ಯಾವುದೇ ಕುರುಹು ಸಿಗದಿದ್ದರೆ ದೂರುದಾರ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬ್ಯಾನ್ ಮಾಡಲಾಗಿದೆ. ದೇವಸ್ಥಾನದ ಆವರಣದ ಒಳಗೆ ಮತ್ತು ಹೊರಭಾಗದಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಬಾರದು. ರಾಜ್ಯ ಸರ್ಕಾರ ಹಾಗೂ ಜಿಲ್ಲಾಧಿಕಾರಿ ಇದನ್ನು ಜಾರಿ ಮಾಡಬೇಕು. ಸ್ವಚ್ಛತೆ ಹಾಗೂ ಪರಿಸರವನ್ನ ಗಮನದಲ್ಲಿರಿಸಿ ಬ್ಯಾನ್ ಮಾಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
Endowments Minister Ramalinga Reddy stated that in the Dharmasthala case, if no trace of a buried body is found at the location indicated by the complainant, action will have to be taken against him.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm