ಬ್ರೇಕಿಂಗ್ ನ್ಯೂಸ್
15-08-25 07:15 pm Bangalore Correspondent ಕರ್ನಾಟಕ
ಬೆಂಗಳೂರು, ಆ.16 : ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರ ಹೇಳಿದಂತೆ, ಶವ ಹೂತಿಟ್ಟ ಸ್ಥಳದಲ್ಲಿ ಯಾವುದೇ ಕುರುಹು ಸಿಗದಿದ್ದಲ್ಲಿ ಆತನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಎಸ್ಐಟಿ ತನಿಖೆ ಮಾಡಲ್ಲ ಅನ್ನುತ್ತಿದ್ದ ಸಿದ್ದರಾಮಯ್ಯ ಅವರಿಗೆ ಎಸ್ಐಟಿ ರಚಿಸುವಂತೆ ಯಾವ ಶಕ್ತಿಗಳು ಒತ್ತಡ ಹೇರಿದ್ದು ಎಂಬುದನ್ನು ಸದನದಲ್ಲಿ ಬಹಿರಂಗಪಡಿಸಬೇಕು. ಸರ್ಕಾರ ಧರ್ಮಸ್ಥಳ ತನಿಖೆಯ ಮಧ್ಯಂತರ ವರದಿಯನ್ನು ನೀಡಬೇಕು ಎಂದು ವಿಧಾನಸಭೆ ಕಲಾಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹದ ವಿಚಾರದಲ್ಲಿ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಕೂಡ ಮಂಜುನಾಥನ ಭಕ್ತರು. ಬಿಜೆಪಿಯವರಿಗಿಂತ ಕಾಂಗ್ರೆಸಿಗರೇ ಹೆಚ್ಚು ಧರ್ಮಸ್ಥಳಕ್ಕೆ ಹೋಗುತ್ತಾರೆ. ಈ ಬಗ್ಗೆ ಸ್ಪಷ್ಟನೆ ಸಿಕ್ಕರೆ ಅಪಪ್ರಚಾರ ತಪ್ಪುತ್ತದೆ. ಯೂಟ್ಯೂಬರ್ಗಳು ತಮಗೆ ತೋಚಿದಂತೆ ಮಾತನಾಡುತ್ತಾರೆ. ಈ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುವುದು ಸರಿಯಲ್ಲ. ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳನ್ನು ಈ ವಿಷಯದಲ್ಲಿ ಎಳೆದು ತರಬಾರದು. ಶವ ಹೂತಿಟ್ಟ ಸ್ಥಳದಲ್ಲಿ ಯಾವುದೇ ಕುರುಹು ಸಿಗದಿದ್ದರೆ ದೂರುದಾರ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬ್ಯಾನ್ ಮಾಡಲಾಗಿದೆ. ದೇವಸ್ಥಾನದ ಆವರಣದ ಒಳಗೆ ಮತ್ತು ಹೊರಭಾಗದಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಬಾರದು. ರಾಜ್ಯ ಸರ್ಕಾರ ಹಾಗೂ ಜಿಲ್ಲಾಧಿಕಾರಿ ಇದನ್ನು ಜಾರಿ ಮಾಡಬೇಕು. ಸ್ವಚ್ಛತೆ ಹಾಗೂ ಪರಿಸರವನ್ನ ಗಮನದಲ್ಲಿರಿಸಿ ಬ್ಯಾನ್ ಮಾಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
Endowments Minister Ramalinga Reddy stated that in the Dharmasthala case, if no trace of a buried body is found at the location indicated by the complainant, action will have to be taken against him.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm