ಬ್ರೇಕಿಂಗ್ ನ್ಯೂಸ್
15-08-25 09:47 pm HK News Desk ಕರ್ನಾಟಕ
ಕಾರವಾರ, ಆ.15 : ವಿದೇಶಿಗರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು, ಕೆಲವರು ಇಲ್ಲಿಯೇ ಕೆಲವು ತಿಂಗಳ ಕಾಲ ನೆಲೆಸುವುದು, ಇಲ್ಲಿಯ ಸಂಸ್ಕೃತಿಯನ್ನು ಕಲಿತು ಪಾಲಿಸುವುದನ್ನು ಕೇಳಿದ್ದೇವೆ. ಇಂಟರ್ನ್ ಶಿಪ್ ಉದ್ದೇಶಕ್ಕಾಗಿ ಫ್ರಾನ್ಸ್ ನಿಂದ ಬಂದಿದ್ದ ವಿದೇಶಿಗರ ತಂಡವೊಂದು ಬೈಂದೂರಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೌಚಾಲಯ ಕಟ್ಟಿಕೊಟ್ಟು ಸುದ್ದಿಯಾಗಿದ್ದಾರೆ.
ಫ್ರಾನ್ಸ್ ಮೂಲದ ಪ್ರಜೆಗಳು ಇಂಟರ್ನ್ಶಿಪ್ ಉದ್ದೇಶಕ್ಕಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಸರಕಾರಿ ಶಾಲೆಗೆ ಬಂದಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತ ಪರಿಸರ ಸ್ವಚ್ಛತೆಯನ್ನು ಹೇಳಿಕೊಡುತ್ತಾ ಎರಡು ತಿಂಗಳ ಕಾಲ ಇಲ್ಲಿ ಕಳೆದಿದ್ದಾರೆ. ಕೊನೆಗೆ ಇಲ್ಲಿಂದ ತೆರಳುವ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏನಾದರೂ ಮಾಡಿಕೊಡಬೇಕೆಂದು ಹೇಳಿ, ಅಲ್ಲಿಗೆ ಅಗತ್ಯವಾಗಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ. ಅಲ್ಲದೆ, ಶೌಚಾಲಯ ಕಟ್ಟಡದ ನಿರ್ಮಾಣ ಕೆಲಸಕ್ಕೂ ಕೈಜೋಡಿಸಿದ್ದಾರೆ. ಸದ್ಯ ಇವರು ಮೇಸ್ತ್ರಿ ಕೆಲಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋವನ್ನು elkaani ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ಶೀರ್ಷಿಕೆಯಲ್ಲಿ ಫ್ರಾನ್ಸ್ ದೇಶದಿಂದ ಇಂಟರ್ನ್ಶಿಪ್ಗಾಗಿ ನಮ್ಮ ಊರಿಗೆ ಬಂದವರು. ಸುಮಾರು ಎರಡು ತಿಂಗಳ ಕಾಲ ಬೈಂದೂರು ವಲಯದ ಗ್ರಾಮೀಣ ಪ್ರದೇಶದ ಹಳ್ಳಿಗಾಡಿನಲ್ಲಿ ಇದ್ದರು. ಕೂಡ್ಲು ಸರಕಾರಿ ಶಾಲಾ ವಿದ್ಯಾರ್ಥಿಗಳ ಜೊತೆ ಆಟಪಾಠದಲ್ಲಿ ಭಾಗಿಯಾಗಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸಿದ್ದಾರೆ. ಮಕ್ಕಳಿಗೆ ಪಾಠ ಪ್ರವಚನ ಮಾಡಿದ ಈ ಫ್ರಾನ್ಸ್ ದೇಶದ ನಾಗರೀಕರು ಇಲ್ಲಿನ ಮಕ್ಕಳಿಗೆ ಅತೀ ಅಗತ್ಯವಾಗಿ ಬೇಕಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಬರೆಯಲಾಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm