ಬ್ರೇಕಿಂಗ್ ನ್ಯೂಸ್
15-08-25 09:47 pm HK News Desk ಕರ್ನಾಟಕ
ಕಾರವಾರ, ಆ.15 : ವಿದೇಶಿಗರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು, ಕೆಲವರು ಇಲ್ಲಿಯೇ ಕೆಲವು ತಿಂಗಳ ಕಾಲ ನೆಲೆಸುವುದು, ಇಲ್ಲಿಯ ಸಂಸ್ಕೃತಿಯನ್ನು ಕಲಿತು ಪಾಲಿಸುವುದನ್ನು ಕೇಳಿದ್ದೇವೆ. ಇಂಟರ್ನ್ ಶಿಪ್ ಉದ್ದೇಶಕ್ಕಾಗಿ ಫ್ರಾನ್ಸ್ ನಿಂದ ಬಂದಿದ್ದ ವಿದೇಶಿಗರ ತಂಡವೊಂದು ಬೈಂದೂರಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೌಚಾಲಯ ಕಟ್ಟಿಕೊಟ್ಟು ಸುದ್ದಿಯಾಗಿದ್ದಾರೆ.
ಫ್ರಾನ್ಸ್ ಮೂಲದ ಪ್ರಜೆಗಳು ಇಂಟರ್ನ್ಶಿಪ್ ಉದ್ದೇಶಕ್ಕಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಸರಕಾರಿ ಶಾಲೆಗೆ ಬಂದಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತ ಪರಿಸರ ಸ್ವಚ್ಛತೆಯನ್ನು ಹೇಳಿಕೊಡುತ್ತಾ ಎರಡು ತಿಂಗಳ ಕಾಲ ಇಲ್ಲಿ ಕಳೆದಿದ್ದಾರೆ. ಕೊನೆಗೆ ಇಲ್ಲಿಂದ ತೆರಳುವ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏನಾದರೂ ಮಾಡಿಕೊಡಬೇಕೆಂದು ಹೇಳಿ, ಅಲ್ಲಿಗೆ ಅಗತ್ಯವಾಗಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ. ಅಲ್ಲದೆ, ಶೌಚಾಲಯ ಕಟ್ಟಡದ ನಿರ್ಮಾಣ ಕೆಲಸಕ್ಕೂ ಕೈಜೋಡಿಸಿದ್ದಾರೆ. ಸದ್ಯ ಇವರು ಮೇಸ್ತ್ರಿ ಕೆಲಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋವನ್ನು elkaani ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ಶೀರ್ಷಿಕೆಯಲ್ಲಿ ಫ್ರಾನ್ಸ್ ದೇಶದಿಂದ ಇಂಟರ್ನ್ಶಿಪ್ಗಾಗಿ ನಮ್ಮ ಊರಿಗೆ ಬಂದವರು. ಸುಮಾರು ಎರಡು ತಿಂಗಳ ಕಾಲ ಬೈಂದೂರು ವಲಯದ ಗ್ರಾಮೀಣ ಪ್ರದೇಶದ ಹಳ್ಳಿಗಾಡಿನಲ್ಲಿ ಇದ್ದರು. ಕೂಡ್ಲು ಸರಕಾರಿ ಶಾಲಾ ವಿದ್ಯಾರ್ಥಿಗಳ ಜೊತೆ ಆಟಪಾಠದಲ್ಲಿ ಭಾಗಿಯಾಗಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸಿದ್ದಾರೆ. ಮಕ್ಕಳಿಗೆ ಪಾಠ ಪ್ರವಚನ ಮಾಡಿದ ಈ ಫ್ರಾನ್ಸ್ ದೇಶದ ನಾಗರೀಕರು ಇಲ್ಲಿನ ಮಕ್ಕಳಿಗೆ ಅತೀ ಅಗತ್ಯವಾಗಿ ಬೇಕಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಬರೆಯಲಾಗಿದೆ.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm