ಬ್ರೇಕಿಂಗ್ ನ್ಯೂಸ್
15-08-25 10:29 pm Bangalore Correspondent ಕರ್ನಾಟಕ
ಬೆಂಗಳೂರು, ಆ.15 : ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, 'ಧರ್ಮಸ್ಥಳ ಕ್ಷೇತ್ರದ ಭಕ್ತಿ, ಶ್ರದ್ಧೆ ಪ್ರಕ್ರಿಯೆಗಳ ಮೇಲೆ ನನಗೆ ನಂಬಿಕೆ, ವಿಶ್ವಾಸವಿದೆ. ತನಿಖೆಯಿಂದ ಅಲ್ಲಿ ನಡೆದಿರುವ ಷಡ್ಯಂತ್ರ ಹೊರಬರಲಿದೆ. ಗೃಹ ಸಚಿವ ಪರಮೇಶ್ವರ ಅವರು ಅಧಿವೇಶನದಲ್ಲಿ ಉತ್ತರ ನೀಡುವ ಮೂಲಕ ರಾಜ್ಯದ ಜನರ ಮುಂದೆ ಸತ್ಯಾಂಶ ಇಡಲಿದ್ದಾರೆ ಎಂದಿದ್ದಾರೆ.
'ಇದು ಧರ್ಮಸ್ಥಳದ ಪರ ಅಥವಾ ವಿರುದ್ಧದ ವಿಚಾರವಲ್ಲ. ಎಲ್ಲಾ ಪ್ರಕ್ರಿಯೆ ನ್ಯಾಯಬದ್ಧವಾಗಿ ನಡೆಯಬೇಕು. ಧರ್ಮಸ್ಥಳವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಧರ್ಮಸ್ಥಳದ ವಿಚಾರದಲ್ಲಿ ಷಡ್ಯಂತ್ರ ನಡೆದಿದೆಯೇ ಎಂಬ ಬಗ್ಗೆ ಗೃಹ ಸಚಿವರೇ ವಿವರಿಸಲಿದ್ದಾರೆ' ಎಂದು ಪ್ರತಿಕ್ರಿಯಿಸಿದರು.
'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ವಿಚಾರದಲ್ಲಿ ಬದ್ಧತೆ ಇದೆ. ಯಾರು ಕೂಡ ಸುಳ್ಳು, ಷಡ್ಯಂತ್ರ ಮೂಲಕ ಅಪಮಾನ, ಅಪಪ್ರಚಾರ ನಡೆಸುವಂತಿಲ್ಲ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲೇ ಹೇಳಿದ್ದಾರೆ. ಸುಳ್ಳು ಆರೋಪ ಮಾಡಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಾನೂನು ಎಲ್ಲರಿಗೂ ಒಂದೇ. ನಾವು ಅದನ್ನು ಕಾಪಾಡಬೇಕು. ಇಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಹಾಗೆಯೇ, ಅನಗತ್ಯವಾಗಿ ಯಾರ ತೇಜೋವಧೆಯನ್ನೂ ಮಾಡಬಾರದು ಎಂದರು.
The government is considering action against those who spread false information and ran smear campaigns in connection with the Dharmasthala case, said Deputy Chief Minister D.K. Shivakumar.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm