ಬ್ರೇಕಿಂಗ್ ನ್ಯೂಸ್
15-08-25 10:29 pm Bangalore Correspondent ಕರ್ನಾಟಕ
ಬೆಂಗಳೂರು, ಆ.15 : ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, 'ಧರ್ಮಸ್ಥಳ ಕ್ಷೇತ್ರದ ಭಕ್ತಿ, ಶ್ರದ್ಧೆ ಪ್ರಕ್ರಿಯೆಗಳ ಮೇಲೆ ನನಗೆ ನಂಬಿಕೆ, ವಿಶ್ವಾಸವಿದೆ. ತನಿಖೆಯಿಂದ ಅಲ್ಲಿ ನಡೆದಿರುವ ಷಡ್ಯಂತ್ರ ಹೊರಬರಲಿದೆ. ಗೃಹ ಸಚಿವ ಪರಮೇಶ್ವರ ಅವರು ಅಧಿವೇಶನದಲ್ಲಿ ಉತ್ತರ ನೀಡುವ ಮೂಲಕ ರಾಜ್ಯದ ಜನರ ಮುಂದೆ ಸತ್ಯಾಂಶ ಇಡಲಿದ್ದಾರೆ ಎಂದಿದ್ದಾರೆ.
'ಇದು ಧರ್ಮಸ್ಥಳದ ಪರ ಅಥವಾ ವಿರುದ್ಧದ ವಿಚಾರವಲ್ಲ. ಎಲ್ಲಾ ಪ್ರಕ್ರಿಯೆ ನ್ಯಾಯಬದ್ಧವಾಗಿ ನಡೆಯಬೇಕು. ಧರ್ಮಸ್ಥಳವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಧರ್ಮಸ್ಥಳದ ವಿಚಾರದಲ್ಲಿ ಷಡ್ಯಂತ್ರ ನಡೆದಿದೆಯೇ ಎಂಬ ಬಗ್ಗೆ ಗೃಹ ಸಚಿವರೇ ವಿವರಿಸಲಿದ್ದಾರೆ' ಎಂದು ಪ್ರತಿಕ್ರಿಯಿಸಿದರು.
'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ವಿಚಾರದಲ್ಲಿ ಬದ್ಧತೆ ಇದೆ. ಯಾರು ಕೂಡ ಸುಳ್ಳು, ಷಡ್ಯಂತ್ರ ಮೂಲಕ ಅಪಮಾನ, ಅಪಪ್ರಚಾರ ನಡೆಸುವಂತಿಲ್ಲ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲೇ ಹೇಳಿದ್ದಾರೆ. ಸುಳ್ಳು ಆರೋಪ ಮಾಡಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಾನೂನು ಎಲ್ಲರಿಗೂ ಒಂದೇ. ನಾವು ಅದನ್ನು ಕಾಪಾಡಬೇಕು. ಇಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಹಾಗೆಯೇ, ಅನಗತ್ಯವಾಗಿ ಯಾರ ತೇಜೋವಧೆಯನ್ನೂ ಮಾಡಬಾರದು ಎಂದರು.
The government is considering action against those who spread false information and ran smear campaigns in connection with the Dharmasthala case, said Deputy Chief Minister D.K. Shivakumar.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm