ಬ್ರೇಕಿಂಗ್ ನ್ಯೂಸ್
16-08-25 09:15 pm HK News Desk ಕರ್ನಾಟಕ
ಬೀದರ್, ಆ 16 : ಧರ್ಮಸ್ಥಳ ತಲೆಬುರುಡೆ ಪ್ರಕರಣ ಬಿಜೆಪಿಯ ಸೃಷ್ಟಿ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಉಸ್ತುವಾರಿ ಸಚಿವರು, ಸರ್ಕಾರದಿಂದ ಧರ್ಮಸ್ಥಳಕ್ಕೆ ಕಳಂಕ ಆಗುವುದಿಲ್ಲ. ಬಿಜೆಪಿಯವರೇ ಈ ಅನಾಮಿಕ ವ್ಯಕ್ತಿಯನ್ನ ಸೃಷ್ಟಿ ಮಾಡಿದ್ದಾರೆ. ಸ್ವಾರ್ಥಕ್ಕಾಗಿ ಬಿಜೆಪಿಯವರು ಇಂಥವರನ್ನು ಸೃಷ್ಟಿ ಮಾಡುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದರು.
ಬಿಜೆಪಿಯವರು ಅವರ ಸ್ವಾರ್ಥಕ್ಕಾಗಿ ಸೃಷ್ಟಿ ಮಾಡಿ ತನಿಖೆ ಮಾಡಿ ಎಂದು ಹೇಳುತ್ತಾರೆ. ತನಿಖೆ ಮಾಡುವಾಗ ಅದರ ದಾರಿ ತಪ್ಪಿಸುವ ಕೆಲಸ ಮಾಡತ್ತಾರೆ. ಧರ್ಮಸ್ಥಳಕ್ಕೆ ಕಳಂಕ ತರುವ ಯಾವ ಮನಸ್ಸು ನಮಗಿಲ್ಲ. ನಾವು ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ನಾವು ಗ್ಯಾರಂಟಿ ನೀಡಿ ಅಭಿವೃದ್ಧಿ ಮಾಡುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ಹೆಚ್ಚಾಗುತ್ತಿದೆ. ಆದರೆ ಬಿಜಪಿಯವರು ಹೊಟ್ಟೆ ಕಿಚ್ಚಿನಿಂದ ಇಲ್ಲ ಸಲ್ಲದ ಆರೋಪಗಳನ್ನು ಮಾಡತ್ತಿದ್ದಾರೆ. ನಾನು ಧರ್ಮಸ್ಥಳಕ್ಕೆ ಹಲವಾರು ಬಾರಿ ಹೋಗಿ ಮಂಜುನಾಥ ದೇವರ ಆಶೀರ್ವಾದ ಪಡೆದಿದ್ದೇನೆ. ಬುರುಡೆ ಪ್ರಕರಣದಲ್ಲಿ ನಾವು ರಾಜಕೀಯ ಮಾಡುವ ಉದ್ದೇಶ ಇಲ್ಲ. ದೂರು ಬಂದ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ನೋಡಿಕೊಂಡು ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನುಡಿದರು
In a sharp statement that adds a new twist to the ongoing Dharmasthala skull burial controversy, Karnataka Forest Minister and Bidar in-charge Eshwar Khandre has alleged that the case is a fabrication by the BJP for political purposes.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am