ಬ್ರೇಕಿಂಗ್ ನ್ಯೂಸ್
16-08-25 09:15 pm HK News Desk ಕರ್ನಾಟಕ
ಬೀದರ್, ಆ 16 : ಧರ್ಮಸ್ಥಳ ತಲೆಬುರುಡೆ ಪ್ರಕರಣ ಬಿಜೆಪಿಯ ಸೃಷ್ಟಿ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಉಸ್ತುವಾರಿ ಸಚಿವರು, ಸರ್ಕಾರದಿಂದ ಧರ್ಮಸ್ಥಳಕ್ಕೆ ಕಳಂಕ ಆಗುವುದಿಲ್ಲ. ಬಿಜೆಪಿಯವರೇ ಈ ಅನಾಮಿಕ ವ್ಯಕ್ತಿಯನ್ನ ಸೃಷ್ಟಿ ಮಾಡಿದ್ದಾರೆ. ಸ್ವಾರ್ಥಕ್ಕಾಗಿ ಬಿಜೆಪಿಯವರು ಇಂಥವರನ್ನು ಸೃಷ್ಟಿ ಮಾಡುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದರು.
ಬಿಜೆಪಿಯವರು ಅವರ ಸ್ವಾರ್ಥಕ್ಕಾಗಿ ಸೃಷ್ಟಿ ಮಾಡಿ ತನಿಖೆ ಮಾಡಿ ಎಂದು ಹೇಳುತ್ತಾರೆ. ತನಿಖೆ ಮಾಡುವಾಗ ಅದರ ದಾರಿ ತಪ್ಪಿಸುವ ಕೆಲಸ ಮಾಡತ್ತಾರೆ. ಧರ್ಮಸ್ಥಳಕ್ಕೆ ಕಳಂಕ ತರುವ ಯಾವ ಮನಸ್ಸು ನಮಗಿಲ್ಲ. ನಾವು ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ನಾವು ಗ್ಯಾರಂಟಿ ನೀಡಿ ಅಭಿವೃದ್ಧಿ ಮಾಡುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ಹೆಚ್ಚಾಗುತ್ತಿದೆ. ಆದರೆ ಬಿಜಪಿಯವರು ಹೊಟ್ಟೆ ಕಿಚ್ಚಿನಿಂದ ಇಲ್ಲ ಸಲ್ಲದ ಆರೋಪಗಳನ್ನು ಮಾಡತ್ತಿದ್ದಾರೆ. ನಾನು ಧರ್ಮಸ್ಥಳಕ್ಕೆ ಹಲವಾರು ಬಾರಿ ಹೋಗಿ ಮಂಜುನಾಥ ದೇವರ ಆಶೀರ್ವಾದ ಪಡೆದಿದ್ದೇನೆ. ಬುರುಡೆ ಪ್ರಕರಣದಲ್ಲಿ ನಾವು ರಾಜಕೀಯ ಮಾಡುವ ಉದ್ದೇಶ ಇಲ್ಲ. ದೂರು ಬಂದ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ನೋಡಿಕೊಂಡು ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನುಡಿದರು
In a sharp statement that adds a new twist to the ongoing Dharmasthala skull burial controversy, Karnataka Forest Minister and Bidar in-charge Eshwar Khandre has alleged that the case is a fabrication by the BJP for political purposes.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm