ಬ್ರೇಕಿಂಗ್ ನ್ಯೂಸ್
16-08-25 09:15 pm HK News Desk ಕರ್ನಾಟಕ
ಬೀದರ್, ಆ 16 : ಧರ್ಮಸ್ಥಳ ತಲೆಬುರುಡೆ ಪ್ರಕರಣ ಬಿಜೆಪಿಯ ಸೃಷ್ಟಿ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಉಸ್ತುವಾರಿ ಸಚಿವರು, ಸರ್ಕಾರದಿಂದ ಧರ್ಮಸ್ಥಳಕ್ಕೆ ಕಳಂಕ ಆಗುವುದಿಲ್ಲ. ಬಿಜೆಪಿಯವರೇ ಈ ಅನಾಮಿಕ ವ್ಯಕ್ತಿಯನ್ನ ಸೃಷ್ಟಿ ಮಾಡಿದ್ದಾರೆ. ಸ್ವಾರ್ಥಕ್ಕಾಗಿ ಬಿಜೆಪಿಯವರು ಇಂಥವರನ್ನು ಸೃಷ್ಟಿ ಮಾಡುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದರು.
ಬಿಜೆಪಿಯವರು ಅವರ ಸ್ವಾರ್ಥಕ್ಕಾಗಿ ಸೃಷ್ಟಿ ಮಾಡಿ ತನಿಖೆ ಮಾಡಿ ಎಂದು ಹೇಳುತ್ತಾರೆ. ತನಿಖೆ ಮಾಡುವಾಗ ಅದರ ದಾರಿ ತಪ್ಪಿಸುವ ಕೆಲಸ ಮಾಡತ್ತಾರೆ. ಧರ್ಮಸ್ಥಳಕ್ಕೆ ಕಳಂಕ ತರುವ ಯಾವ ಮನಸ್ಸು ನಮಗಿಲ್ಲ. ನಾವು ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ನಾವು ಗ್ಯಾರಂಟಿ ನೀಡಿ ಅಭಿವೃದ್ಧಿ ಮಾಡುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ಹೆಚ್ಚಾಗುತ್ತಿದೆ. ಆದರೆ ಬಿಜಪಿಯವರು ಹೊಟ್ಟೆ ಕಿಚ್ಚಿನಿಂದ ಇಲ್ಲ ಸಲ್ಲದ ಆರೋಪಗಳನ್ನು ಮಾಡತ್ತಿದ್ದಾರೆ. ನಾನು ಧರ್ಮಸ್ಥಳಕ್ಕೆ ಹಲವಾರು ಬಾರಿ ಹೋಗಿ ಮಂಜುನಾಥ ದೇವರ ಆಶೀರ್ವಾದ ಪಡೆದಿದ್ದೇನೆ. ಬುರುಡೆ ಪ್ರಕರಣದಲ್ಲಿ ನಾವು ರಾಜಕೀಯ ಮಾಡುವ ಉದ್ದೇಶ ಇಲ್ಲ. ದೂರು ಬಂದ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ನೋಡಿಕೊಂಡು ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನುಡಿದರು
In a sharp statement that adds a new twist to the ongoing Dharmasthala skull burial controversy, Karnataka Forest Minister and Bidar in-charge Eshwar Khandre has alleged that the case is a fabrication by the BJP for political purposes.
10-03-26 01:49 pm
HK News Staffer
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm