ಬ್ರೇಕಿಂಗ್ ನ್ಯೂಸ್
18-08-25 10:35 pm HK News Desk ಕರ್ನಾಟಕ
ವಿಜಯಪುರ, ಆ 18 : ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ ಕೊಟ್ರೆ 1.11 ಕೋಟಿ ರೂಪಾಯಿ ಕೊಡ್ತೇವೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಮುಸ್ಲಿಂ ಮುಖಂಡರೊಬ್ಬರು ಸವಾಲು ಹಾಕಿದ್ದಾರೆ.
ಇತ್ತೀಚೆಗೆ ರಾಜ್ಯದಲ್ಲಿ ಮುಸ್ಲಿಂ ಯುವತಿ ಮದುವೆಯಾಗುವ ಯುವಕರಿಗೆ 5 ಲಕ್ಷ ರೂ. ನೀಡಲಾಗುವುದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಿಸಿದ್ದರು. ಇದಕ್ಕೆ ಮುಸ್ಲಿಂ ಸಮುದಾಯದಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.
ಸದ್ಯ ವಿಜಯಪುರದ ಮುಸ್ಲಿಂ ಮುಖಂಡ ಮುಸ್ಲಿಂ ಮುಖಂಡ ಹಮೀದ್ ಮುಶ್ರಿಫ್ ಎಂಬುವವರು ಯತ್ನಾಳ್ಗೆ ಸವಾಲು ಎಸೆದಿದ್ದಾರೆ. ಶಾಸಕ ಯತ್ನಾಳ್ ಕುಟುಂಬದ ಯುವತಿಯನ್ನೇ ಮುಸ್ಲಿಂ ಸಮಾಜದ ಯುವಕನೊಂದಿಗೆ ಮದುವೆ ಮಾಡಿ ಕೊಡಲಿ. ನಾವೇ ಅವರಿಗೆ 1 ಕೋಟಿ 11 ಲಕ್ಷ ರೂ. ಸಮಾಜದ ಪರವಾಗಿ ಕೊಡ್ತೀವಿ ಎಂದಿದ್ದಾರೆ. ಇನ್ನು ಯತ್ನಾಳ್ ಕೇವಲ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಕ್ಷೇತ್ರದಲ್ಲಿ ಯಾವ ಅಭಿವೃದ್ಧಿಯನ್ನ ಕೂಡ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
ಶಾಸಕ ಯತ್ನಾಳ್ ವಿರುದ್ಧ ಪೊಲೀಸ್ ಪ್ರಕರಣ ದಾಖಲು
ಕಲಬುರಗಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಹೇಳಿಕೆ ನೀಡಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಖಮರ್ ಕಾಲೊನಿಯ ಖಿದ್ಮತ್ ಎ ಮಿಲ್ಲತ್ ಕಮೀಟಿ ಅಧ್ಯಕ್ಷ ಖಮರ್ ಜುನೈದ್ ಖುರೇಶಿ ದೂರು ದಾಖಲಿಸಿದ್ದಾರೆ.
ನಿರ್ದಿಷ್ಟ ಧಾರ್ಮಿಕ ಗುಂಪನ್ನು ಗುರಿಯಾಗಿಸಿ ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದ ಕದಡುವ ಸಾರ್ವಜನಿಕ ಹೇಳಿಕೆ ನೀಡುತ್ತಾರೆ. ಅವರ ಹೇಳಿಕೆ ಸಾಮಾಜಿಕ ದ್ವೇಷವನ್ನು ಉತ್ತೇಜಿಸುತ್ತವೆ, ಸಮಾಜದಲ್ಲಿ ವಿಭಜನೆಯನ್ನು ಸೃಷ್ಟಿಸುತ್ತವೆ. ಇತ್ತೀಚೆಗೆ ಕೊಪ್ಪಳದಲ್ಲಿನಡೆದ ಕಾರ್ಯಕ್ರಮ ವೊಂದರಲ್ಲಿ‘ಹಿಂದೂ ಹುಡುಗರು ಮುಸ್ಲಿಂ ಹುಡುಗಿಯರನ್ನು ಮದುವೆ ಯಾದರೆ 5 ಲಕ್ಷ ರೂ.ಗಳನ್ನು ನಗದು ಪ್ರೋತ್ಸಾಹ ಧನ ನೀಡಲಾಗುವುದೆಂದು’ ಸಾರ್ವಜನಿಕ ವಾಗಿ ಘೋಷಿಸಿದರು. ಈ ಹೇಳಿಕೆ ಒಂದು ಸಮುದಾಯವನ್ನು ಗುರಿಯಾಗಿಸಲು ಮತ್ತು ಇನ್ನೊಂದು ಸಮುದಾಯವನ್ನು ಪ್ರಚೋದಿಸಲು ನೀಡಿದ್ದಾರೆ. ಇದರಿಂದ ಹಲವು ಕಡೆಗಳಲ್ಲಿಗಂಭೀರ ಕಾನೂನು ಸುವ್ಯವಸ್ಥೆಗೆ ಕಾರಣವಾಗಬಹುದು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A Muslim community leader in Vijayapura, Hameed Mushrif, has publicly challenged BJP MLA Basanagouda Patil Yatnal, offering ₹1.11 crore if a girl from Yatnal’s family marries a Muslim youth. The statement comes in retaliation to Yatnal’s recent controversial announcement that ₹5 lakh would be given as incentive to Hindu men who marry Muslim women.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm