ಬ್ರೇಕಿಂಗ್ ನ್ಯೂಸ್
19-08-25 10:39 am Bangalore Correspondent ಕರ್ನಾಟಕ
ಬೆಂಗಳೂರು, ಆ 19 : ಧರ್ಮಸ್ಥಳ ಪ್ರಕರಣ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದನ್ನು ನಿಲ್ಲಿಸಿ. ಇದನ್ನು ಮುಂದುವರಿಸಿದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ವಿಧಾಸನಭೆಯಲ್ಲಿ ಸೋಮವಾರ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದ ಚರ್ಚೆ ವೇಳೆ ಉತ್ತರಿಸಿದ ಅವರು, ವಿಪಕ್ಷಗಳು ಯೂಟ್ಯೂಬರ್ಸ್ ಬಗ್ಗೆ ಪ್ರಸ್ತಾಪ ಮಾಡಿದರು. ಕೆಲವರು ಸರ್ಕಾರದ ಬಗ್ಗೆ ಆರೋಪ ಮಾಡಿ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದೇ ಹೋದರೇ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂಬ ಬಗ್ಗೆ ಅರಿವಿದೆ. ನಿಮ್ಮ ಪೋಸ್ಟ್ ನಿಂದ ಲಕ್ಷಾಂತರ ಜನರಿಗೆ ಘಾಸಿಯಾಗುತ್ತದೆ. ನಿಮ್ಮ ಪೋಸ್ಟ್ ಗಳಿಗೆ ನೀವೇ ನಿಯಂತ್ರಣ ಹಾಕಿದರೆ ಉತ್ತಮ. ಇಲ್ಲವಾದರೆ ಸರ್ಕಾರವೇ ಕಡಿವಾಣ ಹಾಕಬೇಕಾಗುತ್ತದೆ. ಫೇಕ್ ನ್ಯೂಸ್ ಬಗ್ಗೆ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುತ್ತೇವೆ ಎಂದರು.
ತನಿಖೆಯಾದ ಬಳಿಕವೇ ನಾವು ಉತ್ತರ ಕೊಡಲು ಸಾಧ್ಯವಾಗುತ್ತದೆ. ನಾವೆಲ್ಲ ಹಿಂದೂಗಳೇ. ನಮ್ಮ ಮುಂದೆ ಎರಡು ಹಾದಿಗಳು ಇವೆ. ಒಂದು ಸಂಘರ್ಷದ ಹಾದಿ ಇನ್ನೊಂದು ಸಂಯಮದ ಹಾದಿ. ನಾನು ಎರಡನೇ ಹಾದಿಯಲ್ಲಿದ್ದೇನೆ. ಆತ್ಮಸಾಕ್ಷಿಯಿಂದ ಕೆಲಸ ಮಾಡಿದ್ದೇನೆ. ಆತ್ಮಸಾಕ್ಷಿಯಿಂದ ಎಸ್ ಐಟಿ ಮಾಡಿದ್ದೇವೆ. ಆತ್ಮಸಾಕ್ಷಿಯಿಂದ ಸತ್ಯವನ್ನು ಹೊರ ತರುತ್ತೇವೆ. ನನ್ನ ಈ ಹೇಳಿಕೆಯನ್ನು ನೆನಪಿನಲ್ಲಿಡಿ ಎಂದು ಹೇಳಿದರು.
Karnataka Home Minister Dr. G. Parameshwara issued a stern warning on Monday, urging people—especially YouTubers—to refrain from posting content related to the Dharmasthala case on social media. He cautioned that failing to comply would lead to strict action by the government.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm