ಬ್ರೇಕಿಂಗ್ ನ್ಯೂಸ್
19-08-25 10:39 am Bangalore Correspondent ಕರ್ನಾಟಕ
ಬೆಂಗಳೂರು, ಆ 19 : ಧರ್ಮಸ್ಥಳ ಪ್ರಕರಣ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದನ್ನು ನಿಲ್ಲಿಸಿ. ಇದನ್ನು ಮುಂದುವರಿಸಿದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ವಿಧಾಸನಭೆಯಲ್ಲಿ ಸೋಮವಾರ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದ ಚರ್ಚೆ ವೇಳೆ ಉತ್ತರಿಸಿದ ಅವರು, ವಿಪಕ್ಷಗಳು ಯೂಟ್ಯೂಬರ್ಸ್ ಬಗ್ಗೆ ಪ್ರಸ್ತಾಪ ಮಾಡಿದರು. ಕೆಲವರು ಸರ್ಕಾರದ ಬಗ್ಗೆ ಆರೋಪ ಮಾಡಿ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದೇ ಹೋದರೇ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂಬ ಬಗ್ಗೆ ಅರಿವಿದೆ. ನಿಮ್ಮ ಪೋಸ್ಟ್ ನಿಂದ ಲಕ್ಷಾಂತರ ಜನರಿಗೆ ಘಾಸಿಯಾಗುತ್ತದೆ. ನಿಮ್ಮ ಪೋಸ್ಟ್ ಗಳಿಗೆ ನೀವೇ ನಿಯಂತ್ರಣ ಹಾಕಿದರೆ ಉತ್ತಮ. ಇಲ್ಲವಾದರೆ ಸರ್ಕಾರವೇ ಕಡಿವಾಣ ಹಾಕಬೇಕಾಗುತ್ತದೆ. ಫೇಕ್ ನ್ಯೂಸ್ ಬಗ್ಗೆ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುತ್ತೇವೆ ಎಂದರು.
ತನಿಖೆಯಾದ ಬಳಿಕವೇ ನಾವು ಉತ್ತರ ಕೊಡಲು ಸಾಧ್ಯವಾಗುತ್ತದೆ. ನಾವೆಲ್ಲ ಹಿಂದೂಗಳೇ. ನಮ್ಮ ಮುಂದೆ ಎರಡು ಹಾದಿಗಳು ಇವೆ. ಒಂದು ಸಂಘರ್ಷದ ಹಾದಿ ಇನ್ನೊಂದು ಸಂಯಮದ ಹಾದಿ. ನಾನು ಎರಡನೇ ಹಾದಿಯಲ್ಲಿದ್ದೇನೆ. ಆತ್ಮಸಾಕ್ಷಿಯಿಂದ ಕೆಲಸ ಮಾಡಿದ್ದೇನೆ. ಆತ್ಮಸಾಕ್ಷಿಯಿಂದ ಎಸ್ ಐಟಿ ಮಾಡಿದ್ದೇವೆ. ಆತ್ಮಸಾಕ್ಷಿಯಿಂದ ಸತ್ಯವನ್ನು ಹೊರ ತರುತ್ತೇವೆ. ನನ್ನ ಈ ಹೇಳಿಕೆಯನ್ನು ನೆನಪಿನಲ್ಲಿಡಿ ಎಂದು ಹೇಳಿದರು.
Karnataka Home Minister Dr. G. Parameshwara issued a stern warning on Monday, urging people—especially YouTubers—to refrain from posting content related to the Dharmasthala case on social media. He cautioned that failing to comply would lead to strict action by the government.
10-03-26 11:04 am
HK News Staffer
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm