ಬ್ರೇಕಿಂಗ್ ನ್ಯೂಸ್
19-08-25 10:39 am Bangalore Correspondent ಕರ್ನಾಟಕ
ಬೆಂಗಳೂರು, ಆ 19 : ಧರ್ಮಸ್ಥಳ ಪ್ರಕರಣ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದನ್ನು ನಿಲ್ಲಿಸಿ. ಇದನ್ನು ಮುಂದುವರಿಸಿದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ವಿಧಾಸನಭೆಯಲ್ಲಿ ಸೋಮವಾರ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದ ಚರ್ಚೆ ವೇಳೆ ಉತ್ತರಿಸಿದ ಅವರು, ವಿಪಕ್ಷಗಳು ಯೂಟ್ಯೂಬರ್ಸ್ ಬಗ್ಗೆ ಪ್ರಸ್ತಾಪ ಮಾಡಿದರು. ಕೆಲವರು ಸರ್ಕಾರದ ಬಗ್ಗೆ ಆರೋಪ ಮಾಡಿ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದೇ ಹೋದರೇ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂಬ ಬಗ್ಗೆ ಅರಿವಿದೆ. ನಿಮ್ಮ ಪೋಸ್ಟ್ ನಿಂದ ಲಕ್ಷಾಂತರ ಜನರಿಗೆ ಘಾಸಿಯಾಗುತ್ತದೆ. ನಿಮ್ಮ ಪೋಸ್ಟ್ ಗಳಿಗೆ ನೀವೇ ನಿಯಂತ್ರಣ ಹಾಕಿದರೆ ಉತ್ತಮ. ಇಲ್ಲವಾದರೆ ಸರ್ಕಾರವೇ ಕಡಿವಾಣ ಹಾಕಬೇಕಾಗುತ್ತದೆ. ಫೇಕ್ ನ್ಯೂಸ್ ಬಗ್ಗೆ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುತ್ತೇವೆ ಎಂದರು.
ತನಿಖೆಯಾದ ಬಳಿಕವೇ ನಾವು ಉತ್ತರ ಕೊಡಲು ಸಾಧ್ಯವಾಗುತ್ತದೆ. ನಾವೆಲ್ಲ ಹಿಂದೂಗಳೇ. ನಮ್ಮ ಮುಂದೆ ಎರಡು ಹಾದಿಗಳು ಇವೆ. ಒಂದು ಸಂಘರ್ಷದ ಹಾದಿ ಇನ್ನೊಂದು ಸಂಯಮದ ಹಾದಿ. ನಾನು ಎರಡನೇ ಹಾದಿಯಲ್ಲಿದ್ದೇನೆ. ಆತ್ಮಸಾಕ್ಷಿಯಿಂದ ಕೆಲಸ ಮಾಡಿದ್ದೇನೆ. ಆತ್ಮಸಾಕ್ಷಿಯಿಂದ ಎಸ್ ಐಟಿ ಮಾಡಿದ್ದೇವೆ. ಆತ್ಮಸಾಕ್ಷಿಯಿಂದ ಸತ್ಯವನ್ನು ಹೊರ ತರುತ್ತೇವೆ. ನನ್ನ ಈ ಹೇಳಿಕೆಯನ್ನು ನೆನಪಿನಲ್ಲಿಡಿ ಎಂದು ಹೇಳಿದರು.
Karnataka Home Minister Dr. G. Parameshwara issued a stern warning on Monday, urging people—especially YouTubers—to refrain from posting content related to the Dharmasthala case on social media. He cautioned that failing to comply would lead to strict action by the government.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm