ಬ್ರೇಕಿಂಗ್ ನ್ಯೂಸ್
19-08-25 10:39 am Bangalore Correspondent ಕರ್ನಾಟಕ
ಬೆಂಗಳೂರು, ಆ 19 : ಧರ್ಮಸ್ಥಳ ಪ್ರಕರಣ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದನ್ನು ನಿಲ್ಲಿಸಿ. ಇದನ್ನು ಮುಂದುವರಿಸಿದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ವಿಧಾಸನಭೆಯಲ್ಲಿ ಸೋಮವಾರ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದ ಚರ್ಚೆ ವೇಳೆ ಉತ್ತರಿಸಿದ ಅವರು, ವಿಪಕ್ಷಗಳು ಯೂಟ್ಯೂಬರ್ಸ್ ಬಗ್ಗೆ ಪ್ರಸ್ತಾಪ ಮಾಡಿದರು. ಕೆಲವರು ಸರ್ಕಾರದ ಬಗ್ಗೆ ಆರೋಪ ಮಾಡಿ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದೇ ಹೋದರೇ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂಬ ಬಗ್ಗೆ ಅರಿವಿದೆ. ನಿಮ್ಮ ಪೋಸ್ಟ್ ನಿಂದ ಲಕ್ಷಾಂತರ ಜನರಿಗೆ ಘಾಸಿಯಾಗುತ್ತದೆ. ನಿಮ್ಮ ಪೋಸ್ಟ್ ಗಳಿಗೆ ನೀವೇ ನಿಯಂತ್ರಣ ಹಾಕಿದರೆ ಉತ್ತಮ. ಇಲ್ಲವಾದರೆ ಸರ್ಕಾರವೇ ಕಡಿವಾಣ ಹಾಕಬೇಕಾಗುತ್ತದೆ. ಫೇಕ್ ನ್ಯೂಸ್ ಬಗ್ಗೆ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುತ್ತೇವೆ ಎಂದರು.
ತನಿಖೆಯಾದ ಬಳಿಕವೇ ನಾವು ಉತ್ತರ ಕೊಡಲು ಸಾಧ್ಯವಾಗುತ್ತದೆ. ನಾವೆಲ್ಲ ಹಿಂದೂಗಳೇ. ನಮ್ಮ ಮುಂದೆ ಎರಡು ಹಾದಿಗಳು ಇವೆ. ಒಂದು ಸಂಘರ್ಷದ ಹಾದಿ ಇನ್ನೊಂದು ಸಂಯಮದ ಹಾದಿ. ನಾನು ಎರಡನೇ ಹಾದಿಯಲ್ಲಿದ್ದೇನೆ. ಆತ್ಮಸಾಕ್ಷಿಯಿಂದ ಕೆಲಸ ಮಾಡಿದ್ದೇನೆ. ಆತ್ಮಸಾಕ್ಷಿಯಿಂದ ಎಸ್ ಐಟಿ ಮಾಡಿದ್ದೇವೆ. ಆತ್ಮಸಾಕ್ಷಿಯಿಂದ ಸತ್ಯವನ್ನು ಹೊರ ತರುತ್ತೇವೆ. ನನ್ನ ಈ ಹೇಳಿಕೆಯನ್ನು ನೆನಪಿನಲ್ಲಿಡಿ ಎಂದು ಹೇಳಿದರು.
Karnataka Home Minister Dr. G. Parameshwara issued a stern warning on Monday, urging people—especially YouTubers—to refrain from posting content related to the Dharmasthala case on social media. He cautioned that failing to comply would lead to strict action by the government.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am