ಬ್ರೇಕಿಂಗ್ ನ್ಯೂಸ್
19-08-25 10:39 am Bangalore Correspondent ಕರ್ನಾಟಕ
ಬೆಂಗಳೂರು, ಆ 19 : ಧರ್ಮಸ್ಥಳ ಪ್ರಕರಣ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದನ್ನು ನಿಲ್ಲಿಸಿ. ಇದನ್ನು ಮುಂದುವರಿಸಿದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ವಿಧಾಸನಭೆಯಲ್ಲಿ ಸೋಮವಾರ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದ ಚರ್ಚೆ ವೇಳೆ ಉತ್ತರಿಸಿದ ಅವರು, ವಿಪಕ್ಷಗಳು ಯೂಟ್ಯೂಬರ್ಸ್ ಬಗ್ಗೆ ಪ್ರಸ್ತಾಪ ಮಾಡಿದರು. ಕೆಲವರು ಸರ್ಕಾರದ ಬಗ್ಗೆ ಆರೋಪ ಮಾಡಿ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದೇ ಹೋದರೇ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂಬ ಬಗ್ಗೆ ಅರಿವಿದೆ. ನಿಮ್ಮ ಪೋಸ್ಟ್ ನಿಂದ ಲಕ್ಷಾಂತರ ಜನರಿಗೆ ಘಾಸಿಯಾಗುತ್ತದೆ. ನಿಮ್ಮ ಪೋಸ್ಟ್ ಗಳಿಗೆ ನೀವೇ ನಿಯಂತ್ರಣ ಹಾಕಿದರೆ ಉತ್ತಮ. ಇಲ್ಲವಾದರೆ ಸರ್ಕಾರವೇ ಕಡಿವಾಣ ಹಾಕಬೇಕಾಗುತ್ತದೆ. ಫೇಕ್ ನ್ಯೂಸ್ ಬಗ್ಗೆ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುತ್ತೇವೆ ಎಂದರು.
ತನಿಖೆಯಾದ ಬಳಿಕವೇ ನಾವು ಉತ್ತರ ಕೊಡಲು ಸಾಧ್ಯವಾಗುತ್ತದೆ. ನಾವೆಲ್ಲ ಹಿಂದೂಗಳೇ. ನಮ್ಮ ಮುಂದೆ ಎರಡು ಹಾದಿಗಳು ಇವೆ. ಒಂದು ಸಂಘರ್ಷದ ಹಾದಿ ಇನ್ನೊಂದು ಸಂಯಮದ ಹಾದಿ. ನಾನು ಎರಡನೇ ಹಾದಿಯಲ್ಲಿದ್ದೇನೆ. ಆತ್ಮಸಾಕ್ಷಿಯಿಂದ ಕೆಲಸ ಮಾಡಿದ್ದೇನೆ. ಆತ್ಮಸಾಕ್ಷಿಯಿಂದ ಎಸ್ ಐಟಿ ಮಾಡಿದ್ದೇವೆ. ಆತ್ಮಸಾಕ್ಷಿಯಿಂದ ಸತ್ಯವನ್ನು ಹೊರ ತರುತ್ತೇವೆ. ನನ್ನ ಈ ಹೇಳಿಕೆಯನ್ನು ನೆನಪಿನಲ್ಲಿಡಿ ಎಂದು ಹೇಳಿದರು.
Karnataka Home Minister Dr. G. Parameshwara issued a stern warning on Monday, urging people—especially YouTubers—to refrain from posting content related to the Dharmasthala case on social media. He cautioned that failing to comply would lead to strict action by the government.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm